ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಚುನಾವಣೆ ಮತ್ತೆ ವಿಳಂಬವಾಗುವ ಸಾಧ್ಯತೆ ಎದುರಾಗಿದೆ. ಚುನಾವಣೆಯನ್ನು ಮುಂದೂಡಲು ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್ ಮೊರೆ ಹೋಗಲು ಸಿದ್ಧತೆ ನಡೆಸಿರುವ ಮಾಹಿತಿ ಲಭ್ಯವಾಗಿದೆ. ಜೂನ್ 14ರಿಂದ 24ರೊಳಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸಿದ್ಧತೆ ನಡೆಸಿದ್ದರೂ,...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಕೈಗಾರಿಕಾ ಸ್ಥಾಪನೆಗೆ ಸಂಬಂಧಿಸಿದಂತೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಶುರುವಾಗಿದೆ. ಕ್ಷೇತ್ರದಲ್ಲಿ ಕೇಂದ್ರ ಸರ್ಕಾರದ ಕೈಗಾರಿಕೆ ಸ್ಥಾಪನೆಗೆ 800 ಎಕರೆ ಸರ್ಕಾರಿ ಜಮೀನು ಲಭ್ಯವಿದೆ ಎಂಬ ತಹಶೀಲ್ದಾರ್ ವರದಿ ಹೊರಬಿದ್ದ ಬೆನ್ನಲ್ಲೇ, ಕಾಂಗ್ರೆಸ್ ಶಾಸಕ ರಮೇಶ್ ಬಾಬು ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದಲ್ಲಿ ಮಾತನಾಡಿದ ಶಾಸಕ ರಮೇಶ್...
ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನಲ್ಲಿ ನಡೆಯದ ವಿಚಾರ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರದಿಂದ ಕೇಳಿಬಂದ ಭಾರೀ ಪ್ರಮಾಣದ ಉಚಿತ ಟಿಕೆಟ್ ಬೇಡಿಕೆಯ ಹಿನ್ನೆಲೆಯಲ್ಲಿ ಫೈನಲ್ ಪಂದ್ಯವನ್ನು ಬೆಂಗಳೂರಿನಲ್ಲಿ ಆಯೋಜಿಸಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿರುವುದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.
ಮಾಹಿತಿಯ ಪ್ರಕಾರ, ಸುಮಾರು 10 ಸಾವಿರ ವಿವಿಐಪಿ ಟಿಕೆಟ್ಗಳನ್ನು ಸರ್ಕಾರದ ಪರವಾಗಿ ಕೇಳಲಾಗಿದೆ...
2019ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಅನುಭವಿಸಿದ ಸೋಲನ್ನು ನೆನೆದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಭಾವುಕರಾಗಿದ್ದಾರೆ. ʼಆ ಸೋಲೇ ನನ್ನ ರಾಜಕೀಯ ಪಕ್ವತೆಗೆ ಟರ್ನಿಂಗ್ ಪಾಯಿಂಟ್ʼ ಎಂದು ಹೆಮ್ಮೆಯಿಂದ ಹೇಳಿದರು.
ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಪಾಂಡವಪುರದಲ್ಲಿ ನಡೆದ ಜೆಡಿಎಸ್ 25ನೇ ವರ್ಷದ ರಜತ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ನಿಖಿಲ್, ಮಂಡ್ಯ ಜನರ ಪ್ರೀತಿ...
ತಮಿಳುನಾಡಿನಲ್ಲಿ ನಟ ವಿಜಯ್ ಅವರ ರಾಜಕೀಯ ಅಲೆ ಭಾರೀ ಸದ್ದು ಮಾಡ್ತಿದೆ. ಇದೀಗ ಕರ್ನಾಟಕದಲ್ಲೂ ಅದೇ ಪ್ರಶ್ನೆ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಯಾರು ಮುಂದಿನ ಲೀಡರ್? ಬಹು ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಕುರಿತು ನಟಿ ರಾಗಿಣಿ ದ್ವಿವೇದಿ ಪ್ರತಿಕ್ರಿಯಿಸಿದ್ದಾರೆ.
ಕರ್ನಾಟಕದಲ್ಲಿಯೂ ವಿಜಯ್ ರೀತಿಯಲ್ಲಿ ಇನ್ನಷ್ಟು ಸಿನಿಮಾ ತಾರೆಗಳು ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಬಹುದೇ ಎಂಬ ಪ್ರಶ್ನೆಗೆ...
ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು ಧೂಳೀಪಟ ಮಾಡಿದ್ದಾರೆ.
ಮತ ಎಣಿಕೆ ಸಮಯದಲ್ಲಿ ಕೇಂದ್ರದ ಹೊರಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ರು. ಉಮೇಶ್ ಮೇಟಿ ಪರ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದ್ರು. ಬಾಗಲಕೋಟೆ ಉಪಚುನಾವಣೆ ಫಲಿತಾಂಶ...
ಬಾಗಲಕೋಟೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಸೋತಿದ್ದಾರೆ. ಈ ವಿಚಾರಕ್ಕೆ ಸಂಭಂಧಪಟ್ಟಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ , ಬಾಗಲಕೋಟೆಯಲ್ಲಿ ಆಗಿರುವ ಹಿನ್ನಡೆಯನ್ನು ಒಪ್ಪಿಕೊಳ್ಳುತ್ತೇವೆ. ಮತದಾರರು ಕೈಹಿಡಿಯುವ ವಿಶ್ವಾಸವಿತ್ತು. ಉಪಚುನಾವಣೆಯಲ್ಲಿ ಆದ ಹಿನ್ನಡೆ...
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಬಿಜೆಪಿಯ ವೀರಣ್ಣ ಚರಂತಿಮಠ ಅವರನ್ನು ಸೋಲಿಸಿ ಭರ್ಜರಿ ಜಯ ಸಾಧಿಸಿದ್ದಾರೆ. ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಈ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ, ಉಮೇಶ್ ಮೇಟಿ ಆರಂಭದಿಂದಲೇ ಮುನ್ನಡೆ ಕಾಯ್ದುಕೊಂಡು ಅಂತಿಮವಾಗಿ 22,332 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್...
ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಜಗಳಿಸಿದ್ದಾರೆ. ಮೇಟಿ ಗೆಲುವಿನ ಬಗ್ಗೆ ಬಾಗಲಕೋಟೆ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ್, ರಿಯಾಕ್ಟ್ ಮಾಡಿದ್ದಾರೆ, ಮಾಧ್ಯಮಗಳೊಂದಿಗೆ ಮಾತನಾಡಿದ ತಿಮ್ಮಾಪುರ್, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಎಲ್ಲ ಮತದಾರರಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತೇನೆ.
ಮಾಜಿ ಸಚಿವರು, ಮಾಜಿ ಶಾಸಕರು ನಿರಂತರವಾಗಿ ಪ್ರಚಾರ ಮಾಡಿದ್ದಾರೆ. ಜೊತೆಗೆ ಕಾಂಗ್ರೆಸ್ ಕಾರ್ಯಕರ್ತರ ಶ್ರಮದಿಂದ...
ವಿನಯ್ ಕುಲಕರ್ಣಿ ಅವರಿಗೆ ಶಿಕ್ಷೆ ವಿಧಿಸಿರುವ ಪ್ರಕರಣದ ವಿರುದ್ಧ ಇದೀಗ ಕಾಂಗ್ರೆಸ್ ಬೆಂಬಲಕ್ಕೆ ನಿಂತಿದೆ. ಕಾಂಗ್ರೆಸ್ ನಾಯಕರು ಏಪ್ರಿಲ್ 25ರಂದು ಧಾರವಾಡದಲ್ಲಿ ವಿನಯ್ ಕುಲಕರ್ಣಿ ಪರವಾಗಿ ಬೃಹತ್ ಮೌನ ಮೆರವಣಿಗೆ ನಡೆಸಲು ನಿರ್ಧರಿಸಿದ್ದಾರೆ.
ಈ ಪ್ರತಿಭಟನೆಯ ರೂಪರೇಷೆಗಳ ಬಗ್ಗೆ ಚರ್ಚಿಸಲು ಸೋಮವಾರ ತಡರಾತ್ರಿ ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಪ್ರಮುಖ ನಾಯಕರ ಸಭೆ ನಡೆಯಿತು....
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...