Sunday, March 15, 2026

Karnataka politics

ಪೋಕ್ಸೋ ಕೇಸ್: ಸುಪ್ರೀಂ ಮೊರೆ ಹೋದ BSY!

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಈ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಪ್ರಕರಣ ಸಂಬಂಧ ಕೆಳಹಂತದ ನ್ಯಾಯಾಲಯ ದೋಷಾರೋಪ ನಿಗದಿಗೆ ಸಮನ್ಸ್ ಜಾರಿ ಮಾಡಿದ್ದನ್ನು ಪ್ರಶ್ನಿಸಿ, ಯಡಿಯೂರಪ್ಪ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್...

KMF ಸಿಂಹಾಸನಕ್ಕಾಗಿ ಕಾಂಗ್ರೆಸ್ನಲ್ಲೇ ಕಾಳಗ: ತ್ರಿಮೂರ್ತಿಗಳ ಕಣ್ಣು

ಕರ್ನಾಟಕ ಹಾಲು ಮಹಾ ಮಂಡಳಿ ಅಂದ್ರೆ KMF ಅಧ್ಯಕ್ಷರ ಚುನಾವಣೆಯ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿದ್ದು, ಶೀಘ್ರದಲ್ಲೇ ಚುನಾವಣೆ ನಡೆಯುವ ಸಾಧ್ಯತೆ ಇದೆ. ಈಗಾಗಲೇ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಗಳಿಗೆ ಡೆಲಿಗೇಷನ್ ಫಾರಂಗಳನ್ನು ಹಂಚಲಾಗಿದ್ದು, ಈ ಫಾರಂ ಪಡೆದ ಪ್ರತಿನಿಧಿಗಳು ಮಾತ್ರ ಮತ ಚಲಾಯಿಸಲು ಅವಕಾಶವಿದೆ ಎಂದು ಮೂಲಗಳು ತಿಳಿಸಿವೆ. ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಒಕ್ಕೂಟವನ್ನು...

ಕಾಂಗ್ರೆಸ್ ಒಳಜಗಳಕ್ಕೆ ಬ್ರೇಕ್? DK ಶಿವಕುಮಾರ್ ಕ್ಲಾರಿಟಿ!

ರಾಜ್ಯ ಕಾಂಗ್ರೆಸ್ ನಲ್ಲಿ ಅನೇಕ ಊಹಾಪೋಹಗಳಿಗೆ ಹರಿದಾಡುತ್ತಿವೆ. ಈ ಮದ್ಯೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 'ಬ್ರೇಕ್‌ಫಾಸ್ಟ್ ಮೀಟಿಂಗ್’ ಬಗ್ಗೆ ತೆರೆ ಎಳೆದಿದ್ದಾರೆ. ಡಿಕೆಶಿ ತಮ್ಮ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಯಾವುದೇ ಬಣ ರಾಜಕೀಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಕುರಿತಾಗಿ ಕೆಲವು ಮಾಧ್ಯಮಗಳು ವರದಿ ಮಾಡಿದ್ದ ಗುಂಪುಗಾರಿಕೆಯ ಸುದ್ದಿಗಳನ್ನು ಅವರು ತಳ್ಳಿಹಾಕಿದ್ದಾರೆ. ಸೋಮವಾರ...

DCM ಡಿಕೆಶಿ ಮನೆಗೆ ಭೇಟಿ: ಶಾಸಕ ಮಂತರ್​ಗೌಡ ಹೇಳಿದ್ದೇನು?

ರಾಜ್ಯ ರಾಜಕೀಯದಲ್ಲಿ ಕುರ್ಚಿ ಗುದ್ದಾಟ ಜೋರಾಗಿದೆ. ಏನು ಗೊತ್ತಿಲ್ಲದ ಹಾಗೆ ಸಿದ್ದರಾಮಯ್ಯ ಹಾಗು ಡಿಕೆಶಿ ಒಟ್ಟಿಗೆ ಮುಖಾಮುಖಿಯಾಗಿ ಬ್ರೇಕ್ ಪಾಸ್ಟ್ ಮೀಟಿಂಗ್ ಮಾಡಿದ್ದಾರೆ. ಈ ಬಗ್ಗೆ ಮಡಿಕೇರಿ ಶಾಸಕ ಮಂತರ್​ಗೌಡ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಸಿದ್ದರಾಮಯ್ಯ ಇಬ್ಬರು ಹೈಕಮಾಂಡ್ ಏನ್ ತೀರ್ಮಾನ ಮಾಡ್ತಾರೋ ಅದಕ್ಕೆ ಬದ್ಧರಿದ್ದೇವೆ ಅಂತ ಈಗಾಗಲೇ ಹೇಳಿದ್ದಾರೆ ಇಬ್ಬರು...

ಇನ್ನು 3 ತಿಂಗಳು ನಡೆಯಲಿದೆ ಅಧಿಕಾರದ ಪೈಪೋಟಿ ಹೈಡ್ರಾಮಾ: ಶೈಲೇಂದ್ರ ಬೆಲ್ದಾಳೆ

ರಾಜ್ಯದ ರಾಜಕೀಯದಲ್ಲಿ ನಡೆಯುತ್ತಿರುವ ಅಧಿಕಾರ ಪೈಪೋಟಿ ಇನ್ನೂ ಎರಡು–ಮೂರು ತಿಂಗಳು ಮುಂದುವರಿಯಲಿದೆ ಎಂದು ಶಾಸಕ ಶೈಲೇಂದ್ರ ಬೆಲ್ದಾಳೆ ವ್ಯಂಗ್ಯ ಚಾಟಿ ಹಾರಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ದೇವರಾಜ ಅರಸು ಅವರ ರೆಕಾರ್ಡ್ ಬ್ರೇಕ್ ಮಾಡಬೇಕು ಎಂಬ ಉದ್ದೇಶ ಹೊಂದಿದ್ದಾರೆ. ಅದೇ ಸಮಯದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ‘ನನ್ನ ರೆಕಾರ್ಡ್ ಹೇಗೆ ಬ್ರೇಕ್ ಮಾಡ್ತೀರೋ...

ಮಾಧ್ಯಮ, ಪ್ರತಿಪಕ್ಷಗಳ ಮೇಲೆ ಗೂಬೆ ಕೂರಿಸಿದ್ರಾ ಸಿದ್ದರಾಮಯ್ಯ!?

ರಾಜ್ಯ ಕಾಂಗ್ರೆಸ್‌ನಲ್ಲಿ ದಿನಗಳಿಂದ ಜೋರಾಗಿದ್ದ ಅಧಿಕಾರ ಹಂಚಿಕೆ ಗೊಂದಲಗಳಿಗೆ ತೆರೆ ಎಳೆಯಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡೆಸಿದ ಬ್ರೇಕ್‌ಫಾಸ್ಟ್‌ ಮೀಟಿಂಗ್ ಹಾಗೂ ಜಂಟಿ ಪತ್ರಿಕಾಗೋಷ್ಠಿ ಹೊಸ ಪ್ರಶ್ನೆಗಳನ್ನು ಹುಟ್ಟಿಸಿವೆ. ಗೊಂದಲ ನಿವಾರಣೆಗಾಗಿ ಕರೆದ ಪತ್ರಿಕಾಗೋಷ್ಠಿಯಲ್ಲೇ ಇಬ್ಬರು ನಾಯಕರು ಹಲವು ಅನುಮಾನಗಳನ್ನು ಹಾಗೆಯೇ ಉಳಿಸಿ ಹೋಗಿದ್ದಾರೆ. ಶನಿವಾರ ಬೆಳಿಗ್ಗೆ ಸಿದ್ದರಾಮಯ್ಯ ಅವರ ಕಾವೇರಿ...

ಕುರ್ಚಿ ಒದ್ದು ಕಿತ್ಕೋತೀನಿ ಅನ್ನೋ ಶಕ್ತಿ ಡಿಕೆಶಿಗೆ ಇಲ್ಲ!

ರಾಜ್ಯ ಕಾಂಗ್ರೆಸ್ ನಲ್ಲಿ ದಿನಕ್ಕೊಂದು ಬೆಳವಣಿಗೆಗಳು ಆಗ್ತಾಯಿವೆ. ಕುರ್ಚಿ ಗುದ್ದಾಟ ಜೋರಾಗಿವೆ. ಈ ಮದ್ಯೆ ಡಿಕೆ ಶಿವಕುಮಾರ್ ಕುರ್ಚಿಯನ್ನ ಒದ್ದು ಕಿತ್ಕೋತೀನಿ ಅನ್ನೋ ಹೇಳಿಕೆಗೆ ಪ್ರತಿಕ್ರಿಯಿಸಿದ ಆರ್ ಅಶೋಕ್ ಅವರ ಕೈಲಿ ಆ ಶಕ್ತಿ ಇಲ್ಲದ ಹಾಗೆ ಕಾಣುತ್ತಿದೆ. ಒದ್ದು ಕಿತ್ಕೊಳೋಹಾಗಿದ್ರೆ ಮೊನ್ನೆನೇ ಕಿತ್ಕೊಬೇಕಿತ್ತು. ಟೈಮ್ ಮುಗಿದು ಹೋಗಿದೆ. ಎರಡೂವರೆ ವರ್ಷ ಆಗಿದೆ. ಆಗ್ತಾಯಿಲ್ಲ...

ಸಿಎಂ ಸಿದ್ಧರಾಮಯ್ಯರ ಬೆನ್ನಿಗೆ ನಿಂತ ಅಹಿಂದ ವರ್ಗ!

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ ಪೈಪೋಟಿ ದಿನೇದಿನೇ ತೀವ್ರಗೊಳ್ಳುತ್ತಿದೆ. ಈ ನಡುವೆ, ಸಿಎಂ ಸಿದ್ದರಾಮಯ್ಯರನ್ನು ಗಾದಿಯಿಂದ ಕೆಳಗಿಳಿಸುವ ಯತ್ನಗಳು ನಡೆಯುತ್ತಿರುವುದರ ಕುರಿತು ಅಹಿಂದ ವರ್ಗ ಮತ್ತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಾಯಕತ್ವ ಬದಲಾವಣೆಯ ಮಾತುಗಳು ಜೋರಾಗುತ್ತಿದ್ದಂತೆ ಅಹಿಂದ ಸಮುದಾಯದ ನಾಯಕರು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯರ ಬೆನ್ನಿಗೆ ನಿಂತಿರುವ ಅಹಿಂದ ವರ್ಗ, ಅವರನ್ನು ಸ್ಥಾನದಿಂದ...

CM-DCM ಜಂಟಿ ಸಂದೇಶ, ಎಲ್ಲ ಗೊಂದಲಕ್ಕೆ ಬ್ರೇಕ್!

ಅನಗತ್ಯವಾಗಿ ಕೆಲವು ಗೊಂದಲ ನಿರ್ಮಾಣವಾಗಿದೆ. ನಮ್ಮ ಉದ್ದೇಶ 2028ರ ಚುನಾವಣೆ. ನಮ್ಮ ನಡುವೆ ಭಿನ್ನಾಭಿಪ್ರಾಯಗಳು ಇಲ್ಲ. ಮುಂದೆಯೂ ಯಾವುದೇ ವ್ಯತ್ಯಾಸಗಳು ಇರಲ್ಲ. ನಾವಿಬ್ಬರು ಒಟ್ಟಿಗೆ ಹೋಗ್ತೀವಿ ಎಂದು ಸುದ್ದಿಗೋಷ್ಠಿಯಲ್ಲಿ ಡಿಕೆಶಿ ಎದುರು ಸಿದ್ದರಾಮಯ್ಯ ಹೇಳಿದ್ದಾರೆ. ನಾವಿಬ್ಬರು ಹೈಕಮಾಂಡ್‌ ಏನ್‌ ಹೇಳ್ತಾರೋ ಅದನ್ನೇ ಕೇಳ್ತೀವಿ. ಸುಳ್ಳು ಅಪವಾದ ಬಿಜೆಪಿ, ಜೆಡಿಎಸ್‌ನವರ ಚಾಳಿ. ಅವರ ಸುಳ್ಳು ಆರೋಪಗಳನ್ನು ಸಮರ್ಥವಾಗಿ...

ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಸಿದ್ದು, ಡಿಕೆಶಿ ದೆಹಲಿ ಮಿಷನ್!

ರಾಜ್ಯ ಕಾಂಗ್ರೆಸ್‌ನಲ್ಲಿ ಪವರ್‌ ಶೇರಿಂಗ್‌ ಗದ್ದಲದ ನಡುವೆ ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಡೆಸಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿದೆ. ಮೂಲಗಳ ಪ್ರಕಾರ, ಡಿಕೆ ಶಿವಕುಮಾರ್ ನಿನ್ನೆ ದೆಹಲಿಗೆ ತೆರಳಬೇಕಾಗಿದ್ದರೂ, ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಕಾರಣದಿಂದ ಅವರ ದೆಹಲಿ ಪ್ರವಾಸವನ್ನು ಮುಂದೂಡಲಾಗಿದೆ. ಡಿಕೆಶಿ ಸಹೋದರ ಡಿ.ಕೆ. ಸುರೇಶ್ ನಿನ್ನೆ...
- Advertisement -spot_img

Latest News

Dharwad: ಜೈಲಿನಲ್ಲಿರುವ ಖೈದಿಗಳಿಗೆ ರಾಜಾತಿಥ್ಯ, ಮನೆಗಿಂತ ಇಲ್ಲೇ ಆರಾಮವಾಗಿದ್ದೇವೆ ಎಂದ ಕಿಡಿಗೇಡಿ

Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...
- Advertisement -spot_img