Tuesday, August 4, 2026

Karnataka politics

ಟೀಕೆಗಳು ನನ್ನನ್ನು ಕುಗ್ಗಿಸಲ್ಲ ಅಂತ ಭವಿಷ್ಯದ ಸಂದೇಶ ಕೊಟ್ರಾ DK?

ಬೇರೆಯವರಿಗಿಂತ ನನ್ನ ಸ್ವಂತ ಜನರು, ಸ್ವಂತ ಜಾತಿಯವರೇ ನನ್ನನ್ನು ಹೆಚ್ಚು ಟೀಕೆ ಮಾಡುತ್ತಿದ್ದಾರೆ. ಹಿಂದೆ–ಮುಂದಿನಿಂದ ಚಾಕು ಹಾಕುತ್ತಿದ್ದಾರೆ. ನಾನು ರಾಜಕೀಯ ಹಿನ್ನೆಲೆಯ ಕುಟುಂಬದಿಂದ ಬಂದವನಲ್ಲ. ಆದರೂ ಈ ಮಟ್ಟಕ್ಕೆ ಬಂದಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಫಸ್ಟ್ ಸರ್ಕಲ್ ಸೊಸೈಟಿ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ 4ನೇ ಆವೃತ್ತಿಯ ಫಸ್ಟ್ ಸರ್ಕಲ್...

ಟಗರು ಸಿದ್ದುಗೆ ಸಾಟಿ ಯಾರು? ನಾಯಕತ್ವವೇ ಕಾಂಗ್ರೆಸ್‌ ಬಲ

ಸಿದ್ದರಾಮಯ್ಯನವರಿಗೆ ಸಿದ್ದರಾಮಯ್ಯನವರೇ ಸಾಟಿ. ಅವರು ಉತ್ತಮ ನಾಯಕರಿಗೆ ಅವಕಾಶ ನೀಡಿದರೆ ಮುಂದಿನ 15 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲೇ ಮುಂದುವರಿಯಲಿದೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದ್ದಾರೆ.ಬಾಚೇನಹಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ್ದಾರೆ. ದಿ. ದೇವರಾಜು ಅರಸು ಅವರ ಆಡಳಿತದ ದಾಖಲೆಯನ್ನು ಸಿದ್ದರಾಮಯ್ಯನವರು ಸಮರ್ಥವಾಗಿ ಮೀರಿಸಿದ್ದಾರೆ. ತಮ್ಮ...

ಸ್ಥಳೀಯ ಎಲೆಕ್ಷನ್ ಮೇಲೆ ಬಿಜೆಪಿ ಕಣ್ಣು

ರಾಜ್ಯ ಸರ್ಕಾರದ ದುರಾಡಳಿತವನ್ನು ಜನರ ಗಮನಕ್ಕೆ ತಂದು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವತ್ತ ಬಿಜೆಪಿ ವಿಶೇಷ ಗಮನ ಹರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಬುಧವಾರ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾತನಾಡಿದ ಅವರು, ಸಂಘಟನೆ ಬಲಪಡಿಸುವ ಉದ್ದೇಶದಿಂದ ರಾಜ್ಯಾಧ್ಯಕ್ಷರು ಸೇರಿದಂತೆ ಪಕ್ಷದ ಎಲ್ಲಾ ಪ್ರಮುಖರು ಒಟ್ಟಾಗಿ ಪ್ರತಿ ಜಿಲ್ಲೆಗಳ ಪ್ರಮುಖ...

ಬ್ಯಾನರ್ ಗಲಾಟೆ ಬಳಿಕ ಒಂದಾದ ರೆಡ್ಡಿ ಬ್ರದರ್ಸ್

ಆಂತರಿಕ ಅಸಮಾಧಾನಗಳಿಂದಾಗಿ ಕಳೆದ ಒಂದು ದಶಕದಿಂದ ದೂರ ಉಳಿದಿದ್ದ ರೆಡ್ಡಿ ಸಹೋದರರು ಇದೀಗ ವಾಲ್ಮೀಕಿ ಬ್ಯಾನರ್ ಗಲಾಟೆ ಹಾಗೂ ಅದರ ನಂತರ ನಡೆದ ಘರ್ಷಣೆ–ಗುಂಡಿನ ದಾಳಿ ಪ್ರಕರಣದ ಹಿನ್ನೆಲೆಯಲ್ಲಿ ಪುನಃ ಒಂದಾಗಿದ್ದಾರೆ. ಇದರೊಂದಿಗೆ ಅವರ ಆಪ್ತ ಗೆಳೆಯ, ಬಿ. ಶ್ರೀರಾಮುಲು ಕೂಡ ರೆಡ್ಡಿ ಬಣದೊಂದಿಗೆ ಕಾಣಿಸಿಕೊಳ್ಳುತ್ತಿರುವುದು ಬಳ್ಳಾರಿ ರಾಜಕೀಯ ವಲಯದಲ್ಲಿ ಹೊಸ ಕುತೂಹಲಕ್ಕೆ ಕಾರಣವಾಗಿದೆ. ಮಾಜಿ...

ಕುರ್ಚಿ ಗುದ್ದಾಟದ ಮಧ್ಯೆ ಸಿದ್ದು‘ನಾಟಿ ಕೋಳಿ ಉತ್ಸವ’

ರಾಜ್ಯದ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಸಿಎಂ ಸಿದ್ದರಾಮಯ್ಯ ಅವರು ಪಾತ್ರರಾಗಲಿರುವ ಹಿನ್ನೆಲೆಯಲ್ಲಿ, ಅವರ ಅಭಿಮಾನಿ ಬಳಗ ಸಂಭ್ರಮಾಚರಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ. ‘ನಾಯಕತ್ವ ಬದಲಾವಣೆ’ ಕುರಿತ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಈ ಕಾರ್ಯಕ್ರಮಗಳು ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನಕ್ಕೂ ವೇದಿಕೆ ಆಗುವ ಸಾಧ್ಯತೆ ಇದೆ. ದಿವಂಗತ ದೇವರಾಜ ಅರಸು ಅವರು 2794 ದಿನಗಳ...

ಅಧಿಕಾರ ಗೊಂದಲದ ನಡುವೆ ‘ಟಗರು’ ಹೊಸ ದಾಖಲೆ

ಅಧಿಕಾರ ಹಂಚಿಕೆ ಗೊಂದಲದ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ದಾಖಲೆ ಬರೆಯುವ ಹಂತಕ್ಕೆ ತಲುಪುತ್ತಿದ್ದಾರೆ. ಕರ್ನಾಟಕದಲ್ಲಿ ದೀರ್ಘಾವಧಿ ಮುಖ್ಯಮಂತ್ರಿ ಎಂಬ ಗೌರವವನ್ನು ಪಡೆಯಲು ಅವರು ಇನ್ನೊಂದೇ ವಾರದ ದೂರದಲ್ಲಿದ್ದಾರೆ. ಇಲ್ಲಿಯವರೆಗೆ 5 ವರ್ಷಕ್ಕಿಂತ ಹೆಚ್ಚು ಕಾಲ ಸಿಎಂ ಸ್ಥಾನ ನಿರ್ವಹಿಸಿರುವವರು ಐವರು ಮಾತ್ರ. ಅವರಲ್ಲಿ ದೇವರಾಜ ಅರಸು ಅತಿ ಹೆಚ್ಚು ಅವಧಿ ಮುಖ್ಯಮಂತ್ರಿ ಆಗಿ...

ಸಿದ್ದು–ಡಿಕೆಶಿ ಸಂಘರ್ಷ, ಹೈಕಮಾಂಡ್ ಮಧ್ಯಸ್ಥಿಕೆ!

ರಾಜ್ಯ ಕಾಂಗ್ರೆಸ್ ರಾಜಕಾರಣ ಹೊಸ ವರ್ಷಾರಂಭಕ್ಕೆ ಕುತೂಹಲದ ಘಟ್ಟಕ್ಕೆ ತಲುಪಿದ್ದು, ಸಂಪುಟ ಪುನಾರಚನೆ ಮತ್ತು ನಾಯಕತ್ವದ ವಿಚಾರಗಳಲ್ಲಿ ಹೈಕಮಾಂಡ್‌ ಮಧ್ಯಸ್ಥಿಕೆ ವಹಿಸಲಿದೆ ಎಂಬ ಸೂಚನೆಗಳು ಕೇಳಿ ಬರುತ್ತಿವೆ. ಶನಿವಾರ ಹೊಸ ದೆಹಲಿಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕಾರಿಣಿ (CWC) ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಎಐಸಿಸಿ ಕಾರ್ಯಸೂಚಿ ಅನುಸಾರ ನಡೆದ ಈ ಸಭೆಯ ನೇಪಥ್ಯದಲ್ಲಿ, ಕರ್ನಾಟಕದ...

ಬತ್ತಿಯ ಹಿಂದೆ ಎಣ್ಣೆ ಇದೆ, ಕಷ್ಟ ಬತ್ತಿಗೆ ಗೊತ್ತಿಲ್ಲ– DK

ಇತ್ತೀಚಿನ ದಿನಗಳಲ್ಲಿ ವೈರಾಗ್ಯ ಮತ್ತು ಆಧ್ಯಾತ್ಮ ಕುರಿತಂತೆ ಮಾತನಾಡುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಶನಿವಾರ ಗಮನ ಸೆಳೆಯುವ ಭಾಷಣ ಮಾಡಿದ್ದಾರೆ. ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ಹೆಬ್ಬಾಳದಲ್ಲಿ ಆಯೋಜಿಸಿದ್ದ ರೈತರ ದಿನಾಚರಣೆ ಮತ್ತು ರೈತ ಸಂತೆ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ದೀಪದ ಹಿಂದೆ ಎಣ್ಣೆ ಇದೆ. ಕಷ್ಟ ಏನು ಅಂತ ಬತ್ತಿಗೆ ಗೊತ್ತಿಲ್ಲ. ಬತ್ತಿಯ ಸಂಕಷ್ಟ ಯಾರಿಗೂ...

17ನೇ ಬಜೆಟ್ ಮಂಡನೆಗೆ CM ಸಿದ್ದರಾಮಯ್ಯ ಸಜ್ಜು

ರಾಜ್ಯದ ನಾಯಕತ್ವದ ಕುರಿತ ರಾಜಕೀಯ ಆತಂಕದ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ರಾಜ್ಯ ಬಜೆಟ್ ಸಿದ್ಧತೆಯನ್ನು ಹೊಸ ವರ್ಷದ ಮೊದಲ ವಾರದಿಂದ ಪ್ರಾರಂಭಿಸಲು ಸಜ್ಜಾಗಿದ್ದಾರೆ. ಹೊಸ ವರ್ಷದ ಮೊದಲ ವಾರದಿಂದಲೇ ಬಜೆಟ್ ಪ್ರಕ್ರಿಯೆ ಆರಂಭವಾಗಲಿದ್ದು, ಫೆಬ್ರವರಿ ಎರಡನೇ ವಾರದೊಳಗೆ ಆಯವ್ಯಯ ಮಂಡನೆ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಆದ್ರೆ ದಿನಾಂಕವನ್ನ ಅಂತಿಮಗೊಳಿಸಿಲ್ಲ. ಕಳೆದ...

ದೆಹಲಿಯತ್ತ ಸಿದ್ದರಾಮಯ್ಯ, ಹೈಕಮಾಂಡ್ ಅಜೆಂಡಾ ಏನು?

ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕುರಿತ ರಾಜಕೀಯ ಕಸರತ್ತು ತಾರಕಕ್ಕೆ ಏರಿರುವ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 27ರಂದು ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಶುಕ್ರವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ. CWC ಸದಸ್ಯರಲ್ಲದಿದ್ದರೂ ತೆಲಂಗಾಣದ ರೇವಂತ್‌ ರೆಡ್ಡಿ, ಹಿಮಾಚಲ ಪ್ರದೇಶದ ಸುಖ್ವಿಂದರ್ ಸಿಂಗ್ ಸುಖು ಸೇರಿದಂತೆ ಮೂವರು ಕಾಂಗ್ರೆಸ್ ಮುಖ್ಯಮಂತ್ರಿಗಳಿಗೆ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img