Wednesday, August 5, 2026

Karnataka politics

ಪ್ರಿಯಾಂಕ್ ಖರ್ಗೆಗೆ ಸುಪ್ರೀಂ ಕೋರ್ಟ್ ನೋಟಿಸ್!

2023ರ ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಚಿತ್ತಾಪುರ ಕ್ಷೇತ್ರದಲ್ಲಿ ಅಕ್ರಮ ನಡೆದಿರುವುದಾಗಿ ಆರೋಪಿಸಿರುವ ಪ್ರಕರಣದಲ್ಲಿ, ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದ್ದು, ನೋಟಿಸ್ ಜಾರಿ ಮಾಡಿದೆ. ಅಶ್ವತ್ಥರಾಮ್ ರಾಥೋಡ್ ಅವರು ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ, ನ್ಯಾಯಮೂರ್ತಿಗಳು M.M. ಸುಂದರೇಶ್...

ಮತ್ತೆ ಬಾಲಬಿಚ್ಚಿದ MES ಮುಖಂಡರು!

ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ನ ಪುಂಡಾಟ ಮುಂದುವರಿದೆ. ಚಳಿಗಾಲದ ಅಧಿವೇಶನದ ಹಿನ್ನಲೆಯಲ್ಲಿ ಮಹಾಮೇಳಾವಗೆ ಎಂಇಎಸ್ ಮುಖಂಡರು ಅನುವತಿ ಕೋರಿದ್ದರು. ಆದರೆ ಪೊಲೀಸ್ ಅನುಮತಿ ನಿರಾಕರಣೆ ಹಿನ್ನೆಲೆಯಲ್ಲಿ ಗುಂಪು ಗುಂಪಾಗಿ ಬಂದು ಮಖಂಡರು, ಕಾರ್ಯಕರ್ತರ ಪ್ರತಿಭಟನೆ ನಡೆಸಿದ್ದಾರೆ. ಈವರೆಗೆ 20ಕ್ಕೂ ಹೆಚ್ಚು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಜಿ ಶಾಸಕ ಮನೋಹರ್ ಕೀಣೆಕರ್, ರಮಾಕಾಂತ ಕೊಂಡೊಸ್ಕರ್, ಪ್ರಕಾಶ...

ಅಡ್ಡಗಾಲು ಹಾಕಿದ CM ಸರ್ಕಾರ : HD ಕುಮಾರಸ್ವಾಮಿ ಗರಂ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತರ ಪ್ರಶ್ನೆಗಳಲ್ಲಿ ಗಂಭೀರತೆ ತೋರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಲಬುರಗಿಯಲ್ಲಿ ತೊಗರಿ ಪಾರ್ಕ್ ಮಾಡುತ್ತೇವೆ ಎಂದು ಹೇಳಿದ್ದರು. ಆದರೆ ಬೆಲೆ ಪಾಲಿನ ಅನಿಶ್ಚಿತತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಉಳಿದ ಬೆಳೆಗಳಿಗೆ ಸರಿಯಾದ...

CM-DCMಗೆ ರಾಜೀನಾಮೆ ಕೊಡ್ತೀರಾ? ಎಂದ R. ಅಶೋಕ್

ಉಪಲೋಕಾಯುಕ್ತರ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್​​ ಮೇಲೆ ಬಿಜೆಪಿ ಮುಗಿಬಿದ್ದಿದೆ. 'ಏಟಿಗೆ ಎದುರೇಟು' ಅನ್ನೋಹಾಗೆ ಒಂದರ ಮೇಲೊಂದು ಟಾಂಗ್ ಗಳು ಶುರುವಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿರುವ ಬಗ್ಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ವ್ಯಕ್ತಪಡಿಸಿದ ಕಳವಳ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಕರ್ನಾಟಕದಲ್ಲಿ ಶೇ.63 ರಷ್ಟು ಭ್ರಷ್ಟಾಚಾರ ಇದೆ. ಕೇರಳದಲ್ಲಿ ಇದು ಕೇವಲ 10%...

CM-DCM ರಾಜಕೀಯ ಗೊಂದಲಕ್ಕೆ ತೆರೆ ಎಳೆದ್ರಾ ‘ಪರಂ’?

ಸಿಎಂ ಮತ್ತು ಡಿಸಿಎಂ ನಡುವಿನ ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಪರಿಸ್ಥಿತಿ ಸ್ಪಷ್ಟಗೊಂಡಿರುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ಏನು ಚರ್ಚೆ ಆಯಿತು ಎಂಬುದು ನನಗೆ ತಿಳಿದಿಲ್ಲ. ಆದರೆ ಈಗ ಎಲ್ಲವೂ ತಿಳಿಯಾಗಿದೆ ಎಂದು ನಾವು ಅಂದುಕೊಂಡಿದ್ದೇವೆ. ನಮ್ಮಲ್ಲಿ ಯಾವುದೇ ಗೊಂದಲವೇ ಇಲ್ಲ. ಅನಾವಶ್ಯಕವಾಗಿ ಕೆಲವು ಗೊಂದಲಗಳ...

‘ಸಿದ್ದರಾಮಯ್ಯ CM ಸ್ಥಾನ ಬಿಡೋದು ಪಕ್ಕಾ’: ಸತೀಶ್ ಜಾರಕಿಹೊಳಿ!

ಏಕಾಏಕಿ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದು ಈಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಹೇಳಿದ್ದು ಸರಿಯಾಗಿದೆ. ಒಂದೇ ಪಕ್ಷದಲ್ಲಿದ್ದೇವೆ. ಇದೆಲ್ಲ ಸ್ವಾಭಾವಿಕ. ಇಲ್ಲಿ ಯಾರು ಕೂಡ ಶಾಶ್ವತವಲ್ಲ. 30 ತಿಂಗಳ ನಂತರ ಬಿಡಬೋದು...

ಸಿದ್ದರಾಮಯ್ಯ ಜನವರಿಯಲ್ಲಿ ರಾಜೀನಾಮೆ ಕೊಡೋದು ಪಕ್ಕಾ: ಗೋವಿಂದ ಕಾರಜೋಳ

ಏಕಾಏಕಿ ನಿನ್ನೆ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಕೊಡೋದು ನಿಶ್ಚಯ ಆದಂತಿದೆ. ಅವರ ಮಾತಿಂದ ನನಗೆ ಹಾಗೆ ಅನಿಸುತ್ತಿದೆ. ರಾಜೀನಾಮೆಗೆ ಕ್ಷಣಗಣನೆ ಶುರುವಾದಂತೆ ಕಾಣುತ್ತಿದೆ. ವೈರಾಗ್ಯದ ಮಾತು ಕೇಳಿದ್ರೆ ಜನವರಿಯಲ್ಲಿ ಸಿದ್ದರಾಮಯ್ಯ ಕುರ್ಚಿ ಬಿಡ್ತಾರೆ ಅಂತ...

ಬಿಜೆಪಿ ಸಲ್ಲಿಸಿದ್ದ ದೂರು ರದ್ದು: ಕೆ.ಜೆ. ಜಾರ್ಜ್‌ಗೆ ಬಿಗ್ ರಿಲೀಫ್!

ಸ್ಮಾರ್ಟ್ ಮೀಟರ್ ಟೆಂಡರ್ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ. ಜಾರ್ಜ್ ಸೇರಿದಂತೆ ಕೆಲವರ ವಿರುದ್ಧ ದಾಖಲಾದ ಖಾಸಗಿ ದೂರುಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಬಿಜೆಪಿ ನಾಯಕರಿಂದ ಸಲ್ಲಿಸಲ್ಪಟ್ಟ ಈ ಪ್ರಕರಣದಲ್ಲಿ, ನ್ಯಾಯಮೂರ್ತಿ M.I ಅರುಣ್ ಅಧ್ಯಕ್ಷತೆಯ ಹೈಕೋರ್ಟ್ ಪೀಠವು ದೂರು ಮುಂದುವರಿಯಲು ಆಧಾರವಿಲ್ಲ ಎಂದು ಅದನ್ನು ವಜಾಗೊಳಿಸುವ ಆದೇಶ ಹೊರಡಿಸಿದೆ. ಇಂಧನ ಇಲಾಖೆಯ ಸ್ಮಾರ್ಟ್ ಮೀಟರ್...

ಪೋಕ್ಸೋ ಕೇಸ್: ಸುಪ್ರೀಂ ಮೊರೆ ಹೋದ BSY!

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಈ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಪ್ರಕರಣ ಸಂಬಂಧ ಕೆಳಹಂತದ ನ್ಯಾಯಾಲಯ ದೋಷಾರೋಪ ನಿಗದಿಗೆ ಸಮನ್ಸ್ ಜಾರಿ ಮಾಡಿದ್ದನ್ನು ಪ್ರಶ್ನಿಸಿ, ಯಡಿಯೂರಪ್ಪ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್...

KMF ಸಿಂಹಾಸನಕ್ಕಾಗಿ ಕಾಂಗ್ರೆಸ್ನಲ್ಲೇ ಕಾಳಗ: ತ್ರಿಮೂರ್ತಿಗಳ ಕಣ್ಣು

ಕರ್ನಾಟಕ ಹಾಲು ಮಹಾ ಮಂಡಳಿ ಅಂದ್ರೆ KMF ಅಧ್ಯಕ್ಷರ ಚುನಾವಣೆಯ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿದ್ದು, ಶೀಘ್ರದಲ್ಲೇ ಚುನಾವಣೆ ನಡೆಯುವ ಸಾಧ್ಯತೆ ಇದೆ. ಈಗಾಗಲೇ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಗಳಿಗೆ ಡೆಲಿಗೇಷನ್ ಫಾರಂಗಳನ್ನು ಹಂಚಲಾಗಿದ್ದು, ಈ ಫಾರಂ ಪಡೆದ ಪ್ರತಿನಿಧಿಗಳು ಮಾತ್ರ ಮತ ಚಲಾಯಿಸಲು ಅವಕಾಶವಿದೆ ಎಂದು ಮೂಲಗಳು ತಿಳಿಸಿವೆ. ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಒಕ್ಕೂಟವನ್ನು...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img