Wednesday, August 5, 2026

Karnataka politics

ಕಾಂಗ್ರೆಸ್ ಒಳಜಗಳಕ್ಕೆ ಬ್ರೇಕ್? DK ಶಿವಕುಮಾರ್ ಕ್ಲಾರಿಟಿ!

ರಾಜ್ಯ ಕಾಂಗ್ರೆಸ್ ನಲ್ಲಿ ಅನೇಕ ಊಹಾಪೋಹಗಳಿಗೆ ಹರಿದಾಡುತ್ತಿವೆ. ಈ ಮದ್ಯೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 'ಬ್ರೇಕ್‌ಫಾಸ್ಟ್ ಮೀಟಿಂಗ್’ ಬಗ್ಗೆ ತೆರೆ ಎಳೆದಿದ್ದಾರೆ. ಡಿಕೆಶಿ ತಮ್ಮ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಯಾವುದೇ ಬಣ ರಾಜಕೀಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಕುರಿತಾಗಿ ಕೆಲವು ಮಾಧ್ಯಮಗಳು ವರದಿ ಮಾಡಿದ್ದ ಗುಂಪುಗಾರಿಕೆಯ ಸುದ್ದಿಗಳನ್ನು ಅವರು ತಳ್ಳಿಹಾಕಿದ್ದಾರೆ. ಸೋಮವಾರ...

DCM ಡಿಕೆಶಿ ಮನೆಗೆ ಭೇಟಿ: ಶಾಸಕ ಮಂತರ್​ಗೌಡ ಹೇಳಿದ್ದೇನು?

ರಾಜ್ಯ ರಾಜಕೀಯದಲ್ಲಿ ಕುರ್ಚಿ ಗುದ್ದಾಟ ಜೋರಾಗಿದೆ. ಏನು ಗೊತ್ತಿಲ್ಲದ ಹಾಗೆ ಸಿದ್ದರಾಮಯ್ಯ ಹಾಗು ಡಿಕೆಶಿ ಒಟ್ಟಿಗೆ ಮುಖಾಮುಖಿಯಾಗಿ ಬ್ರೇಕ್ ಪಾಸ್ಟ್ ಮೀಟಿಂಗ್ ಮಾಡಿದ್ದಾರೆ. ಈ ಬಗ್ಗೆ ಮಡಿಕೇರಿ ಶಾಸಕ ಮಂತರ್​ಗೌಡ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಸಿದ್ದರಾಮಯ್ಯ ಇಬ್ಬರು ಹೈಕಮಾಂಡ್ ಏನ್ ತೀರ್ಮಾನ ಮಾಡ್ತಾರೋ ಅದಕ್ಕೆ ಬದ್ಧರಿದ್ದೇವೆ ಅಂತ ಈಗಾಗಲೇ ಹೇಳಿದ್ದಾರೆ ಇಬ್ಬರು...

ಇನ್ನು 3 ತಿಂಗಳು ನಡೆಯಲಿದೆ ಅಧಿಕಾರದ ಪೈಪೋಟಿ ಹೈಡ್ರಾಮಾ: ಶೈಲೇಂದ್ರ ಬೆಲ್ದಾಳೆ

ರಾಜ್ಯದ ರಾಜಕೀಯದಲ್ಲಿ ನಡೆಯುತ್ತಿರುವ ಅಧಿಕಾರ ಪೈಪೋಟಿ ಇನ್ನೂ ಎರಡು–ಮೂರು ತಿಂಗಳು ಮುಂದುವರಿಯಲಿದೆ ಎಂದು ಶಾಸಕ ಶೈಲೇಂದ್ರ ಬೆಲ್ದಾಳೆ ವ್ಯಂಗ್ಯ ಚಾಟಿ ಹಾರಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ದೇವರಾಜ ಅರಸು ಅವರ ರೆಕಾರ್ಡ್ ಬ್ರೇಕ್ ಮಾಡಬೇಕು ಎಂಬ ಉದ್ದೇಶ ಹೊಂದಿದ್ದಾರೆ. ಅದೇ ಸಮಯದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ‘ನನ್ನ ರೆಕಾರ್ಡ್ ಹೇಗೆ ಬ್ರೇಕ್ ಮಾಡ್ತೀರೋ...

ಮಾಧ್ಯಮ, ಪ್ರತಿಪಕ್ಷಗಳ ಮೇಲೆ ಗೂಬೆ ಕೂರಿಸಿದ್ರಾ ಸಿದ್ದರಾಮಯ್ಯ!?

ರಾಜ್ಯ ಕಾಂಗ್ರೆಸ್‌ನಲ್ಲಿ ದಿನಗಳಿಂದ ಜೋರಾಗಿದ್ದ ಅಧಿಕಾರ ಹಂಚಿಕೆ ಗೊಂದಲಗಳಿಗೆ ತೆರೆ ಎಳೆಯಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡೆಸಿದ ಬ್ರೇಕ್‌ಫಾಸ್ಟ್‌ ಮೀಟಿಂಗ್ ಹಾಗೂ ಜಂಟಿ ಪತ್ರಿಕಾಗೋಷ್ಠಿ ಹೊಸ ಪ್ರಶ್ನೆಗಳನ್ನು ಹುಟ್ಟಿಸಿವೆ. ಗೊಂದಲ ನಿವಾರಣೆಗಾಗಿ ಕರೆದ ಪತ್ರಿಕಾಗೋಷ್ಠಿಯಲ್ಲೇ ಇಬ್ಬರು ನಾಯಕರು ಹಲವು ಅನುಮಾನಗಳನ್ನು ಹಾಗೆಯೇ ಉಳಿಸಿ ಹೋಗಿದ್ದಾರೆ. ಶನಿವಾರ ಬೆಳಿಗ್ಗೆ ಸಿದ್ದರಾಮಯ್ಯ ಅವರ ಕಾವೇರಿ...

ಕುರ್ಚಿ ಒದ್ದು ಕಿತ್ಕೋತೀನಿ ಅನ್ನೋ ಶಕ್ತಿ ಡಿಕೆಶಿಗೆ ಇಲ್ಲ!

ರಾಜ್ಯ ಕಾಂಗ್ರೆಸ್ ನಲ್ಲಿ ದಿನಕ್ಕೊಂದು ಬೆಳವಣಿಗೆಗಳು ಆಗ್ತಾಯಿವೆ. ಕುರ್ಚಿ ಗುದ್ದಾಟ ಜೋರಾಗಿವೆ. ಈ ಮದ್ಯೆ ಡಿಕೆ ಶಿವಕುಮಾರ್ ಕುರ್ಚಿಯನ್ನ ಒದ್ದು ಕಿತ್ಕೋತೀನಿ ಅನ್ನೋ ಹೇಳಿಕೆಗೆ ಪ್ರತಿಕ್ರಿಯಿಸಿದ ಆರ್ ಅಶೋಕ್ ಅವರ ಕೈಲಿ ಆ ಶಕ್ತಿ ಇಲ್ಲದ ಹಾಗೆ ಕಾಣುತ್ತಿದೆ. ಒದ್ದು ಕಿತ್ಕೊಳೋಹಾಗಿದ್ರೆ ಮೊನ್ನೆನೇ ಕಿತ್ಕೊಬೇಕಿತ್ತು. ಟೈಮ್ ಮುಗಿದು ಹೋಗಿದೆ. ಎರಡೂವರೆ ವರ್ಷ ಆಗಿದೆ. ಆಗ್ತಾಯಿಲ್ಲ...

ಸಿಎಂ ಸಿದ್ಧರಾಮಯ್ಯರ ಬೆನ್ನಿಗೆ ನಿಂತ ಅಹಿಂದ ವರ್ಗ!

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ ಪೈಪೋಟಿ ದಿನೇದಿನೇ ತೀವ್ರಗೊಳ್ಳುತ್ತಿದೆ. ಈ ನಡುವೆ, ಸಿಎಂ ಸಿದ್ದರಾಮಯ್ಯರನ್ನು ಗಾದಿಯಿಂದ ಕೆಳಗಿಳಿಸುವ ಯತ್ನಗಳು ನಡೆಯುತ್ತಿರುವುದರ ಕುರಿತು ಅಹಿಂದ ವರ್ಗ ಮತ್ತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಾಯಕತ್ವ ಬದಲಾವಣೆಯ ಮಾತುಗಳು ಜೋರಾಗುತ್ತಿದ್ದಂತೆ ಅಹಿಂದ ಸಮುದಾಯದ ನಾಯಕರು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯರ ಬೆನ್ನಿಗೆ ನಿಂತಿರುವ ಅಹಿಂದ ವರ್ಗ, ಅವರನ್ನು ಸ್ಥಾನದಿಂದ...

CM-DCM ಜಂಟಿ ಸಂದೇಶ, ಎಲ್ಲ ಗೊಂದಲಕ್ಕೆ ಬ್ರೇಕ್!

ಅನಗತ್ಯವಾಗಿ ಕೆಲವು ಗೊಂದಲ ನಿರ್ಮಾಣವಾಗಿದೆ. ನಮ್ಮ ಉದ್ದೇಶ 2028ರ ಚುನಾವಣೆ. ನಮ್ಮ ನಡುವೆ ಭಿನ್ನಾಭಿಪ್ರಾಯಗಳು ಇಲ್ಲ. ಮುಂದೆಯೂ ಯಾವುದೇ ವ್ಯತ್ಯಾಸಗಳು ಇರಲ್ಲ. ನಾವಿಬ್ಬರು ಒಟ್ಟಿಗೆ ಹೋಗ್ತೀವಿ ಎಂದು ಸುದ್ದಿಗೋಷ್ಠಿಯಲ್ಲಿ ಡಿಕೆಶಿ ಎದುರು ಸಿದ್ದರಾಮಯ್ಯ ಹೇಳಿದ್ದಾರೆ. ನಾವಿಬ್ಬರು ಹೈಕಮಾಂಡ್‌ ಏನ್‌ ಹೇಳ್ತಾರೋ ಅದನ್ನೇ ಕೇಳ್ತೀವಿ. ಸುಳ್ಳು ಅಪವಾದ ಬಿಜೆಪಿ, ಜೆಡಿಎಸ್‌ನವರ ಚಾಳಿ. ಅವರ ಸುಳ್ಳು ಆರೋಪಗಳನ್ನು ಸಮರ್ಥವಾಗಿ...

ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಸಿದ್ದು, ಡಿಕೆಶಿ ದೆಹಲಿ ಮಿಷನ್!

ರಾಜ್ಯ ಕಾಂಗ್ರೆಸ್‌ನಲ್ಲಿ ಪವರ್‌ ಶೇರಿಂಗ್‌ ಗದ್ದಲದ ನಡುವೆ ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಡೆಸಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿದೆ. ಮೂಲಗಳ ಪ್ರಕಾರ, ಡಿಕೆ ಶಿವಕುಮಾರ್ ನಿನ್ನೆ ದೆಹಲಿಗೆ ತೆರಳಬೇಕಾಗಿದ್ದರೂ, ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಕಾರಣದಿಂದ ಅವರ ದೆಹಲಿ ಪ್ರವಾಸವನ್ನು ಮುಂದೂಡಲಾಗಿದೆ. ಡಿಕೆಶಿ ಸಹೋದರ ಡಿ.ಕೆ. ಸುರೇಶ್ ನಿನ್ನೆ...

CM-DCM ಬ್ರೇಕ್‌ಫಾಸ್ಟ್: ಶಾಸಕರ ಡಿನ್ನರ್ ಮೀಟಿಂಗ್!

ರಾಜ್ಯ ಕಾಂಗ್ರೆಸ್ ನಲ್ಲಿ ಪವರ್ ಶೇರಿಂಗ್ ಗದ್ದಲ ಜೋರಾಗಿದೆ. ಈ ಮಧ್ಯೆ ಸಿಎಂ ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಜೋರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಬ್ರೇಕ್‌ಫಾಸ್ಟ್ ಮೀಟಿಂಗ್ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಇದೇ ವೇಳೆ, ಸುಮಾರು 10 ಶಾಸಕರು ರೆಸಾರ್ಟ್‌ನಲ್ಲಿ ಪ್ರತ್ಯೇಕ ಸಭೆ ಸೇರಿದ್ದು, ಈ ಬೆಳವಣಿಗೆಗಳು...

ಕಾಂಗ್ರೆಸ್ CM ಕುರ್ಚಿ ಕಿತ್ತಾಟಕ್ಕೆ ಸ್ವಾಮೀಜಿಗಳ ಎಂಟ್ರಿ!

ಯಾರಾಗಬೇಕು ಮುಂದಿನ ಮುಖ್ಯಮಂತ್ರಿ? ಕಾಂಗ್ರೆಸ್‌ನ ನಾಯತ್ವ ಬದಲಾವಣೆಯ ಚರ್ಚೆ ಗರಿಗೆದರುತ್ತಿರುವ ಸಂದರ್ಭದಲ್ಲಿ, ಈಗ ಧಾರ್ಮಿಕ ವಲಯದಿಂದಲೂ ಡಿಕೆ ಶಿವಕುಮಾರ್ ಪರ ಧ್ವನಿಗಳು ಕೇಳಿಬರುತ್ತಿವೆ. ಶಿರಾದ ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹ್ಮೇಶ್ವರ ಮಠದ ನಂಜಾವಧೂತ ಸ್ವಾಮೀಜಿ, ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಡಿಕೆಶಿಗೂ ಒಂದು ಅವಕಾಶ ಕೊಡಲೇಬೇಕು ಎಂದು ಹೈಕಮಾಂಡ್‌ಗೆ ಸಂದೇಶ ನೀಡಿದ್ದಾರೆ. ನಂಜಾವಧೂತ ಸ್ವಾಮೀಜಿ ಸ್ವತಃ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img