Friday, August 7, 2026

Karnataka power crisis

ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ ಏರಿಕೆ!

ಇತ್ತೀಚೆಗೆ ವಿದ್ಯುತ್ ದರ ಏರಿಕೆಯಾಗಿದೆ. ಜನಸಾಮಾನ್ಯರು ಅದರಿಂದ ಹೊರಬರೋ ಅಷ್ಟರೊಳಗಾಗಿಯೇ ಬೆಸ್ಕಾಂ ಮತ್ತೊಮ್ಮೆ ದರ ಹೆಚ್ಚಳದ ಪ್ರಸ್ತಾವನೆಯನ್ನು ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಸಲ್ಲಿಸಿದೆ. ವಾಣಿಜ್ಯ ಹಾಗೂ ಕೈಗಾರಿಕಾ ವಲಯಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮಾರ್ಚ್ ಹಾಗೂ ಏಪ್ರಿಲ್ ತಿಂಗಳಲ್ಲಿ ಈಗಾಗಲೇ ದರ ಏರಿಕೆಗೊಳಗಾಗಿದ್ದ ವಿದ್ಯುತ್‌ ಬಳಕೆದಾರರು, ಇದೀಗ ಮತ್ತೊಂದು ಹೊರೆ ಎದುರಿಸಬೇಕಾದ ಸ್ಥಿತಿ ಉಂಟಾಗಿದೆ. ಬೆಸ್ಕಾಂ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img