Saturday, September 12, 2026

Karnataka Quantum Ecosystem Map.

ಕ್ವಾಂಟಮ್‌ ಕ್ಷೇತ್ರದ ಅಭಿವೃದ್ಧಿಯತ್ತ ಸರ್ಕಾರದ ಚಿತ್ತ

ಕರ್ನಾಟಕ ಕ್ವಾಂಟಮ್‌ ಎಕೋಸಿಸ್ಟಮ್‌ ಮ್ಯಾಪ್‌ ತಯಾರಿಸುವಂತೆ, ಸಚಿವರಾದ ಎನ್‌.ಎಸ್‌. ಬೋಸರಾಜು, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದು ವಿಕಾಸಸೌಧದ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಸ್ವಿಸ್‌ನೆಕ್ಸ್‌ ಇಂಡಿಯಾದ ಸಿಇಓ & ಕೌನ್ಸಲ್‌ ಜೆನರಲ್‌ ಡಾ. ಎಂಜೆಲಾ ಹೊನೆಗ್ಗರ್‌, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ರು. ಸಭೆ ಬಳಿಕ ಮಾತನಾಡಿದ ಎನ್‌.ಎಸ್‌. ಭೋಸರಾಜು, ಇತ್ತೀಚೆಗೆ ಸ್ವಿಡ್ಜರ್ಲೆಂಡ್‌ನಲ್ಲಿ ನಡೆದ ಸ್ವಿಸ್‌ನೆಕ್ಸ್‌...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img