Tuesday, August 5, 2025

karnataka rain

ಶ್ರಾವಣದಲ್ಲಿ ‘ಮಳೆಯಾರ್ಭಟ’ – 7 ದಿನಗಳವರೆಗೆ ಅಲರ್ಟ್!

ಕರ್ನಾಟಕದಾದ್ಯಂತ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಶ್ರಾವಣ ಸಂಭ್ರಮದ ನಡುವೆ ಎಲ್ಲೆಲ್ಲೂ ಮುಂಗಾರು ಮಳೆ ಅಬ್ಬರ ಜೋರಾಗಿದೆ. ರಾಜ್ಯದ ಹಲವೆಡೆಗಳಲ್ಲಿ ಈಗ ಭಾರೀ ಭರ್ಜರಿ ಮುಂಗಾರು ಮಳೆ ಸುರಿಯುತ್ತಿದೆ. ಈ ಮಳೆ ಜನ ಜೀವನದ ಮೇಲೆ ನೇರ ಪರಿಣಾಮ ಬೀರಿದೆ. ಮಳೆ ಯಾವಾಗ ನಿಲ್ಲುತ್ತೆ? ಅನ್ನೋ ಪ್ರಶ್ನೆ ಮನೆಮಾತಾಗಿದೆ. ಉಡುಪಿಯಿಂದ ಉತ್ತರ ಕನ್ನಡದವರೆಗೆ, ದಕ್ಷಿಣ ಕನ್ನಡದಿಂದ...

ರಾಜ್ಯಕ್ಕೆ ‘ಜುಲೈ’ ಜಲಗಂಡಾಂತರ ಫಿಕ್ಸ್

ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ, ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಾನ್ಸೂನ್ ವೇಗ ಪಡೆದುಕೊಂಡಿದೆ. ಈಗಾಗಲೇ ಹಲವೆಡೆ ರಣಭಯಂಕರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿಸಿವೆ. 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜುಲೈ 10ರಿಂದ 15ರವರೆಗೆ ಜಲಾರ್ಭಟ ಹೆಚ್ಚಿರಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 17ರಿಂದ ಜುಲೈ 31ರವರೆಗೆ ವಾಡಿಕೆಗಿಂತ...
- Advertisement -spot_img

Latest News

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು...
- Advertisement -spot_img