Saturday, August 22, 2026

Karnataka rain 2025

ಅಕ್ಟೋಬರ್ 14 ಬಳಿಕ ಮತ್ತೆ ಮಳೆಯ ಆರ್ಭಟ – 14 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮಳೆ ಇನ್ನೂ ತೀವ್ರವಾಗಿದೆ. ಅಕ್ಟೋಬರ್ 14 ಮಂಗಳವಾರದ ಬಳಿಕ ರಾಜ್ಯದ ಬಹುಭಾಗದಲ್ಲಿ ಮತ್ತೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿ 2025ರ ಭಾರಿ ಮಳೆಯಾಗಿದ್ದು, ರೈತರು ಬೆಳೆ ನಷ್ಟದಿಂದ ಪರದಾಡುತ್ತಿದ್ದಾರೆ. ಉತ್ತರ ಕರ್ನಾಟಕ,...
- Advertisement -spot_img

Latest News

Hubli News: ರಸ್ತೆ ತೆರವುಗೊಳಿಸಿ ಪುಷ್ಕರಣಿ ಜಾಗವನ್ನು ಸಂರಕ್ಷಿಸುವಂತೆ ಆಗ್ರಹ: ಸ್ಥಳದಲ್ಲಿ ಬಂದೋಬಸ್ತ್

Hubli News: ಹುಬ್ಬಳ್ಳಿಯ ಹಳೇ ಹುಬ್ಬಳ್ಳಿಯಲ್ಲಿ ಭವಾನಿ ಶಂಕರ ದೇವಾಲಯದ ಪುಷ್ಕರಣಿ ವಿಚಾರ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಪುಷ್ಕರಣಿ ಜಾಗದಲ್ಲಿ ಅನಧಿಕೃತವಾಗಿ ರಸ್ತೆ ನಿರ್ಮಿಸಲಾಗಿದೆ...
- Advertisement -spot_img