Tuesday, March 17, 2026

Karnataka Rain Alert

ರಾಜ್ಯದೆಲ್ಲೆಡೆ ವಿಪರೀತ ಚಳಿ : ಈ ಜಿಲ್ಲೆಗಳಿಗೆ ಮತ್ತೆ ಮಳೆ!

ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿಯ ವಾತಾವರಣ ಮತ್ತು ಒಣ ಹವೆ ಮುಂದುವರಿದಿದೆ. ಉತ್ತರ ಒಳನಾಡಿನ ಕೆಲ ಪ್ರದೇಶಗಳಲ್ಲಿ ಮಳೆಯಾಗುವ ಸೂಚನೆ ಹವಾಮಾನ ಇಲಾಖೆ ನೀಡಿದೆ. ರಾಯಚೂರು, ಯಾದಗಿರಿ, ಕೊಪ್ಪಳ ಹಾಗೂ ಕಲಬುರಗಿ ಭಾಗದಲ್ಲಿ ಇಂದು ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಳ್ಳಾರಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ಶಿವಮೊಗ್ಗ,...

ರಾಜ್ಯದ 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – 2 ದಿನ ಭಾರಿ ಮಳೆ!

ರಾಜ್ಯದಲ್ಲಿ ನೈರುತ್ಯ ಮಾನ್ಸೂನ್ ಮತ್ತೊಮ್ಮೆ ಚುರುಕುಗೊಂಡಿದೆ. ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 25 ಜಿಲ್ಲೆಗಳಲ್ಲಿ ಮಳೆಯ ಅಬ್ಬರ ನಿರೀಕ್ಷೆಯಿದ್ದು, ಎಲ್ಲೆಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೊಬರ್ 14 ಮತ್ತು ಅಕ್ಟೊಬರ್ 15 ರಂದು ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಕಲ್ಯಾಣ ಕರ್ನಾಟಕ...

ಉತ್ತರಾಖಂಡ್ ಪ್ರವಾಹ – ಕರ್ನಾಟಕದಲ್ಲಿ ಸೆ. 24ರವರೆಗೆ ಭಾರೀ ಮಳೆ

ಕಳೆದೆರಡು ದಿನಗಳಿಂದ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಸರಣಿ ಮೇಘ ಸ್ಪೋಟ ಉಂಟಾಗಿದ್ದು, ಮೂರು ಗ್ರಾಮಗಳಲ್ಲಿ ಕನಿಷ್ಠ ಹತ್ತು ಜನರು ನಾಪತ್ತೆಯಾಗಿದ್ದಾರೆ. ಚಮೋಲಿ ಜಿಲ್ಲೆಯ ನಂದನಗರ ಪ್ರದೇಶದಲ್ಲಿ ಕೇಂದ್ರೀಕೃತವಾಗಿರುವ ಪ್ರವಾಹ ಮತ್ತು ಭೂಕುಸಿತಗಳು ಹಲವಾರು ಗ್ರಾಮಗಳನ್ನು ಅವ್ಯವಸ್ಥೆಗೆ ದೂಡಿದ್ದು, ಪ್ರಮುಖ ಸಂವಹನ ಸಂಪರ್ಕ ಕಡಿತಗೊಳಿಸಿವೆ. ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯ ಪ್ರಕಾರ, ನಂದನಗರ, ಸರಪಾನಿ ಮತ್ತು ಧರ್ಮಾ...

ರಾಜ್ಯದಲ್ಲಿ ಮತ್ತೆ ಭಾರೀ ಮಳೆ 5 ದಿನ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮತ್ತೆ ಮುಂಗಾರು ಮಳೆ ಆರ್ಭಟಿಸಲಿದೆ. ಸೆಪ್ಟೆಂಬರ್ 11ರಿಂದ ಮುಂದಿನ ಐದು ದಿನಗಳವರೆಗೆ ಒಳನಾಡಿನ ಹಲವೆಡೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ (65 ರಿಂದ 115 ಮಿ.ಮೀ.) ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ವೈಪರೀತ್ಯದ ಪರಿಣಾಮವಾಗಿ ಬೀದರ್, ಕಲಬುರಗಿ, ಯಾದಗಿರಿ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 11 ಹಾಗೂ 12ರಂದು...

ಮುಂದಿನ 3 ದಿನಗಳು ರಾಜ್ಯದಲ್ಲಿ ವರುಣಾರ್ಭಟ – ವಾರಾಂತ್ಯದವರೆಗೆ ಭಾರೀ ಮಳೆ!

ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ ಜೋರಾಗಿದೆ. ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಇತರೆ ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ ಭಾಗಗಳಲ್ಲಿ ಸೆಪ್ಟೆಂಬರ್ 2 ಮತ್ತು 3ರಂದು ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ...

ಸೆಪ್ಟೆಂಬರ್ 6ರವರೆಗೆ ರಾಜ್ಯದಲ್ಲಿ ಭಾರೀ ಮಳೆ!!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6ರವರೆಗೆ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಭಾರತೀಯ ಹವಾಮಾನ ಇಲಾಖೆ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಿದೆ. ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​...

ಧಾರಾಕಾರ ಮಳೆ ರಾಜ್ಯಕ್ಕೆ ರೆಡ್ ಅಲರ್ಟ್ – 5 ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ!

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತದ ಸ್ಥಿತಿ ಉಂಟಾಗಿದೆ. ಇದರ ಪರಿಣಾಮವಾಗಿ ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮುಂಗಾರು ಚುರುಕುಗೊಂಡಿದ್ದು, ಆ.24ರವರೆಗೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ, ರಾಜ್ಯದ 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img