Saturday, September 19, 2026

Karnataka rain news

ಬುಕ್‌ವರ್ಮ್‌ʼ ಗೆ ನುಗ್ಗಿದ ನೀರು! 14 ಲಕ್ಷ ಮೌಲ್ಯದ ಪುಸ್ತಕಗಳು ನೀರುಪಾಲು.

ಬುಧವಾರ ಸುರಿದ ಆಲಿಕಲ್ಲು ಸಹಿತ ಭಾರಿ ಮಳೆಗೆ ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿರುವ ಪ್ರತಿಷ್ಠಿತ ಜನಪ್ರಿಯ ಪುಸ್ತಕ ಅಂಗಡಿ ‘ಬುಕ್‌ವರ್ಮ್’ಗೆ ನೀರು ನುಗ್ಗಿದೆ. ನೋಡ ನೋಡುತ್ತಲೇ ಅಂಗಡಿಯೊಳಗೆ ನೀರು ಆವರಿಸಿ ಸಾವಿರಾರು ಪುಸ್ತಕಗಳಿಗೆ ಹಾನಿಯುಂಟಾಗಿದೆ. ಅಕಸ್ಮಾತ್ ಸುರಿದ ಮಳೆಯಿಂದ ಅಂಗಡಿಯೊಳಗೆ ನೀರು ತುಂಬಿ, ಶೆಲ್ಫ್‌ಗಳಲ್ಲಿ ಇಟ್ಟಿದ್ದ ಸುಮಾರು 4,000 ರಿಂದ 5,000 ಪುಸ್ತಕಗಳು ಹಾನಿಗೊಂಡಿವೆ. ಮಳೆಯಿಂದ ಉಂಟಾದ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img