Tuesday, October 14, 2025

Karnataka rain viral video

ಮುಳಬಾಗಿಲಿನಲ್ಲಿ ‘ಫಿಶಿಂಗ್ ಫೆಸ್ಟಿವಲ್’ ಬರಿ ಕೈಗಳಿಂದ ಹಿಡಿದ ಜನರು!

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಸ್ಥಳೀಯ ಕೆರೆಗಳು ತುಂಬಿ ಹರಿಯುತ್ತಿವೆ. ಭಾನುವಾರ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯ ಮುಂಭಾಗದಲ್ಲೇ ಕೋಡಿ ನೀರು ಹರಿಯುವ ಘಟನೆ ಕಂಡುಬಂದಿದೆ. ಕಾಲುವೆಗಳು ಮುಚ್ಚಿಕೊಂಡಿದ್ದ ಕಾರಣ ಕೆರೆ ಕೋಡಿ ನೇರವಾಗಿ ರಸ್ತೆ ಮತ್ತು ಪೊಲೀಸ್ ಠಾಣೆ ಪಾದಚಾರಿ ಮಾರ್ಗದ ಕಡೆ ಹರಿದಿದೆ. ಈ ವೇಳೆ ನೀರಿನ ಅಬ್ಬರದ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img