Monday, September 21, 2026

Karnataka rain viral video

ಮುಳಬಾಗಿಲಿನಲ್ಲಿ ‘ಫಿಶಿಂಗ್ ಫೆಸ್ಟಿವಲ್’ ಬರಿ ಕೈಗಳಿಂದ ಹಿಡಿದ ಜನರು!

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಸ್ಥಳೀಯ ಕೆರೆಗಳು ತುಂಬಿ ಹರಿಯುತ್ತಿವೆ. ಭಾನುವಾರ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯ ಮುಂಭಾಗದಲ್ಲೇ ಕೋಡಿ ನೀರು ಹರಿಯುವ ಘಟನೆ ಕಂಡುಬಂದಿದೆ. ಕಾಲುವೆಗಳು ಮುಚ್ಚಿಕೊಂಡಿದ್ದ ಕಾರಣ ಕೆರೆ ಕೋಡಿ ನೇರವಾಗಿ ರಸ್ತೆ ಮತ್ತು ಪೊಲೀಸ್ ಠಾಣೆ ಪಾದಚಾರಿ ಮಾರ್ಗದ ಕಡೆ ಹರಿದಿದೆ. ಈ ವೇಳೆ ನೀರಿನ ಅಬ್ಬರದ...
- Advertisement -spot_img

Latest News

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...
- Advertisement -spot_img