Thursday, April 23, 2026

Karnataka rainfall 2025

ಮುಂಗಾರು ಬಳಿಕ ಹಿಂಗಾರು ಮಳೆ ಅಬ್ಬರ, ಡಿಸೆಂಬರ್‌ವರೆಗೂ ಎಚ್ಚರಿಕೆ!

ಈ ವರ್ಷ ಕರ್ನಾಟಕದಲ್ಲಿ ಸರಾಸರಿಗಿಂತ ಹೆಚ್ಚು ಮುಂಗಾರು ಮಳೆಯಾದ ನಂತರ, ಈಗ ಹಿಂಗಾರು ಮಳೆಯೂ ಹೆಚ್ಚು ಆಗುವ ಸಾಧ್ಯತೆ ಇದೆ. ಹೀಗಂತ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗೂ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. 2025ನೇ ಸಾಲಿನ ನೈಋತ್ಯ ಮುಂಗಾರು ಕೆಲವು ದಿನಗಳಲ್ಲಿ ಅಂತ್ಯವಾಗಲಿದೆ. ಹಿಂಗಾರು...
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img