Friday, April 24, 2026

Karnataka Rainfall Update

8 ಜಿಲ್ಲೆಗಳಲ್ಲಿ ಭಾರಿ ಮಳೆ – ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದ ಉತ್ತರ ಒಳನಾಡು ಭಾಗದಲ್ಲಿ ಮಳೆ ಚುರುಕುಗೊಂಡಿದೆ. ಮುಂದಿನ ಎರಡು ದಿನಗಳ ಕಾಲ 8 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ವಿಜಯಪುರ ಮತ್ತು ಯಾದಗಿರಿಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದರ ಜೊತೆಗೆ ದಕ್ಷಿಣ ಒಳನಾಡು ಹಾಗೂ...
- Advertisement -spot_img

Latest News

ಕೇದಾರನಾಥ ಮಂದಿರದಲ್ಲಿ ಗಲಾಟೆ: ನುಗ್ಗಲು ಯತ್ನಿಸಿದ ಭಕ್ತಾದಿಗಳಿಗೆ ಲಾಠಿ ಏಟು ನೀಡಿದ ಪೋಲೀಸರು

Kedaranath: ಇಂದಿನಿಂದ ಚಾರ್‌ಧಾಮ್ ಯಾತ್ರೆ ಶುರುವಾಗಿದ್ದು, ಉತ್ತರಾಖಂಡದಲ್ಲಿರುವ ಕೇದಾರನಾಥನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಇಂದೇ ದರ್ಶನ ಮಾಡಬೇಕು ಎಂದು ಲಕ್ಷಾಂತರ ಭಕ್ತರು ಸೇರಿದ್ದು, ನೂಕು...
- Advertisement -spot_img