Wednesday, August 12, 2026

Karnataka Rainfall

ಸಚಿವರಿಂದ 3 ದಿನಗಳ ಬಿಗ್ ಗ್ರೌಂಡ್ ರಿಪೋರ್ಟ್: ಶಿವರಾಜ ಎಸ್. ತಂಗಡಗಿ

ರಾಜ್ಯದಲ್ಲಿ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟಿದ್ದು, ಕೊಪ್ಪಳ ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಶಿವರಾಜ ಎಸ್. ತಂಗಡಗಿ ಅವರು, ಬೆಳೆ ಹಾನಿ ವೀಕ್ಷಿಸಲು ಸ್ವತಃ ಕಣಕ್ಕಿಳಿದಿದ್ದಾರೆ. ಸಚಿವ ಶಿವರಾಜ ತಂಗಡಗಿ ಅವರು ಜಿಲ್ಲೆಯ ಗಂಗಾವತಿ, ಕನಕಗಿರಿ ಹಾಗೂ ಕುಷ್ಟಗಿ ತಾಲೂಕುಗಳ ವಿವಿಧ ಗ್ರಾಮಗಳಿಗೆ ಧಾವಿಸಿದ್ದು,...

ರಾಜ್ಯದಲ್ಲಿ ಭಾರೀ ಮಳೆ ‘ಆರ್ಭಟ’ ಅಕ್ಟೋಬರ್ 11ರವರೆಗೆ ಎಚ್ಚರಿಕೆ – ಹವಾಮಾನದಲ್ಲಿ ಯಾಕೆ ಬದಲಾವಣೆ?

ಕರ್ನಾಟಕದಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು, ಅಕ್ಟೋಬರ್ 11ರ ವರೆಗೆ ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಂತ ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೈನಂದಿನ ತೀವ್ರತೆಯಲ್ಲಿ ಕೆಲವೊಂದು ಬದಲಾವಣೆಗಳು ಇರಬಹುದು. ಆದ್ರೂ ಕೂಡ ರಾಜ್ಯದ ಕರಾವಳಿ ಹಾಗೂ ಒಳನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಉಡುಪಿ, ಚಿಕ್ಕಮಗಳೂರು, ಬೆಂಗಳೂರು ಸೇರಿದಂತೆ ಹಲವು ಪ್ರಮುಖ ಜಿಲ್ಲೆಗಳು ಮಳೆಯ ಪರಿಣಾಮ...
- Advertisement -spot_img

Latest News

Haveri News: ಅರಷಿನಗುಪ್ಪಿ ಅರಣ್ಯ ಪ್ರದೇಶದಲ್ಲಿ 500 ಹಣ್ಣಿನ ಗಿಡಗಳ ನಾಟಿ

Haveri News: ಹಾನಗಲ್ ತಾಲೂಕಿನ ಅರಷಿನಗುಪ್ಪಿ ಅರಣ್ಯ ಪ್ರದೇಶದಲ್ಲಿ ಹಣ್ಣಿನ ಗಿಡ ನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾನಗಲ್, ಅರಣ್ಯ...
- Advertisement -spot_img