Tuesday, September 8, 2026

karnataka rakshana vedhike

K.N Rajanna: ಅನಾರೋಗ್ಯದ ಕಾರಣ ಜಿಲ್ಲೆಗೆ ಭೇಟಿ ನೀಡಲು ಆಗಿರಲಿಲ್ಲ..!

ಹಾಸನ: ನಗರದಲ್ಲಿ ಕರವೇ ಕಾರ್ಯಕರ್ತರು ಸಚಿವರಿಗೆ ಮುತ್ತಿಗೆ ಹಾಕಿದ ವೇಳೆ ಪೊಲೀಸರು ಅವರನ್ನು ಬಂಧಿಸಿದರು  ಪರಿಸ್ಥಿತಿ ತಿಳಿಯಾದ ಮೇಲೆ ಮಾಧ್ಯಮದ ಮುಂದೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್ ರಾಜಣ್ಣ ಅವರು ಮಾಧ್ಯಮದವರ ಮುಂದೆ ಜಿಲ್ಲೆಗೆ ಭೇಟಿ ನೀಡದ ಇರುವುದಕ್ಕೆ ಕಾರಣ ತಿಳಿಸಿದರು. ಅನಾರೋಗ್ಯದ ಕಾರಣ ಜಿಲ್ಲೆಗೆ ಭೇಟಿ ನೀಡಲು ಆಸಾಧ್ಯವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ನೀವೇಲ್ಲ...

ಕರವೇ ಕಾರ್ಯಕರ್ತರಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಕಾರಿಗೆ ಮುತ್ತಿಗೆ ಯತ್ನ..!

ಹಾಸನ: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಾಸನಾಂಬ ಉತ್ಸವದ ಕುರಿತು ಪೂರ್ವಭಾವಿ  ಸಭೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಆಗಮಿಸಿದ್ದರು. ಈ ವೇಳೆ ಬರಪಿಡಿತ ಪ್ರದೇಶವೆಂದು ಘೋಷಣೆ ಮಾಡದ ಹಿನ್ನೆಲೆ ಕರವೇ ಕಾರ್ಯಕರ್ತರು ಸಚಿವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ರಾಜ್ಯಾದ್ಯಂತ ಹಲವಾರು ಜಿಲ್ಲೆಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿದರೂ ಹಾಸನ ಜಿಲ್ಲೆಯನ್ನು ಮಾತ್ರ ಬರಪೀಡಿತ ಪ್ರದೇಶದ...

Marata reservation: ಕರ್ನಾಟಕ ಬಸ್ಸಿಗೆ ಬೆಂಕಿ; ಕ್ರೌರ್ಯಕ್ಕೆ ಕ್ರೌರ್ಯದಿಂದಲೇ ಉತ್ತರವೆಂದ ಕರವೇ..!

ಹುಬ್ಬಳ್ಳಿ: ಮರಾಠ ಮೀಸಲಾತಿಗೆ ಆಗ್ರಹಿಸಿ ಮಹಾರಾಷ್ಟ್ರದಲ್ಲಿ ಕೈಗೊಂಡ ಅನಿರ್ದಿಷ್ಟಾವಧಿ ಹೋರಾಟ ಹಿಂಸಾಚಾರ ರೂಪ ಪಡೆದಿದೆ. ಆರು ಬಸ್ಸುಗಳಿಗೆ ಬೆಂಕಿ ಹಚ್ಚಲಾಗಿದ್ದು, ಇದರಲ್ಲಿ ಕರ್ನಾಟಕದ ಎರಡು ಬಸ್ಸುಗಳು ಸುಟ್ಟು ಕರಕಲಾಗಿವೆ. ಅಂದಾಜು 85 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಈ ನಿಟ್ಟಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ ಶೆಟ್ಟಿ ಬಣ ಎಚ್ಚರಿಕೆ ನೀಡಿದೆ. ಈ ಕುರಿತು ಮಾತನಾಡಿದ...
- Advertisement -spot_img

Latest News

Bigg Boss Kannada Season 13: ಕಿರಣ್ ಶಾಸ್ತ್ರಿ ಮಾಡಿದ ಎಡವಟ್ಟಿಗೆ ಕೆಂಡಾಮಂಡಲಳಾದ ವೈಷ್ಣವಿ

Bigg Boss Kannada Season 13: ಬಿಗ್‌ಬಾಸ್ ಸೀಸನ್ 13 ಶುರುವಾಗಿದ್ದು, ಮಾಲೆ ಪಡೆದ ಸ್ಪರ್ಧಿಗಳು ಬಿಗ್‌ಬಾಸ್ ಮನೆ ಸೇರಿದ್ದಾರೆ. ಆದರೆ ಮಾಲೆ ಪಡೆಯದೇ, ಸೂಟ್‌ಕೇಸ್...
- Advertisement -spot_img