Sunday, August 2, 2026

karnataka rakshana vedike

ಗೂಡ್ಸ್ ಮ್ಯಾನೇಜರ್ LDC ಹುದ್ದೆಗಳ ಮುಂಬಡ್ತಿ ಪರೀಕ್ಷೆ ಮುಂದೂಡಿಕೆ!

ಕರ್ನಾಟಕ ರಕ್ಷಣಾ ವೇದಿಕೆ ನಡೆಸಿದ ಭಾರಿ ಪ್ರತಿಭಟನೆಗೆ ಕೊನೆಗೂ ರೈಲ್ವೆ ಇಲಾಖೆ ಮಣಿದಿದೆ. ಗೂಡ್ಸ್ ಮ್ಯಾನೇಜರ್ LDC ಹುದ್ದೆಗಳಿಗಾಗಿ ಮಾರ್ಚ್ 17 ರಂದು ನಡೆಸಲಿದ್ದ ಮುಂಬಡ್ತಿ ಪರೀಕ್ಷೆಯನ್ನು ರದ್ದುಪಡಿಸಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿನ ಕೆಲವು ಅವ್ಯವಸ್ಥೆಗಳು ಮತ್ತು ಸ್ಥಳೀಯ ಭಾಷೆಗಳ ಕಡೆಗಣನೆ ಕುರಿತು ಕರವೇ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ತೀವ್ರ ಹೋರಾಟ ನಡೆಸಿದ್ರು. ಈ ಹೋರಾಟದ ಪರಿಣಾಮವಾಗಿ,...

“ಉಪಾಧ್ಯಕ್ಷ”ರಿಂದ ” ಸೈರನ್” ಟೀಸರ್ ಬಿಡುಗಡೆ.

ಸ್ಯಾಂಡಲ್ ವುಡ್ ಗೆ ಪ್ರವೀರ್ ಶೆಟ್ಟಿ ಎಂಬ ನೂತನ ಪ್ರತಿಭೆಯ ಆಗಮನ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ "ಸೈರನ್" ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. "ಉಪಾಧ್ಯಕ್ಷ" ಚಿಕ್ಕಣ್ಣ ಈ ಚಿತ್ರದ ಟೀಸರ್...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img