Saturday, September 19, 2026

karnataka rakshana vedike

ಗೂಡ್ಸ್ ಮ್ಯಾನೇಜರ್ LDC ಹುದ್ದೆಗಳ ಮುಂಬಡ್ತಿ ಪರೀಕ್ಷೆ ಮುಂದೂಡಿಕೆ!

ಕರ್ನಾಟಕ ರಕ್ಷಣಾ ವೇದಿಕೆ ನಡೆಸಿದ ಭಾರಿ ಪ್ರತಿಭಟನೆಗೆ ಕೊನೆಗೂ ರೈಲ್ವೆ ಇಲಾಖೆ ಮಣಿದಿದೆ. ಗೂಡ್ಸ್ ಮ್ಯಾನೇಜರ್ LDC ಹುದ್ದೆಗಳಿಗಾಗಿ ಮಾರ್ಚ್ 17 ರಂದು ನಡೆಸಲಿದ್ದ ಮುಂಬಡ್ತಿ ಪರೀಕ್ಷೆಯನ್ನು ರದ್ದುಪಡಿಸಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿನ ಕೆಲವು ಅವ್ಯವಸ್ಥೆಗಳು ಮತ್ತು ಸ್ಥಳೀಯ ಭಾಷೆಗಳ ಕಡೆಗಣನೆ ಕುರಿತು ಕರವೇ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ತೀವ್ರ ಹೋರಾಟ ನಡೆಸಿದ್ರು. ಈ ಹೋರಾಟದ ಪರಿಣಾಮವಾಗಿ,...

“ಉಪಾಧ್ಯಕ್ಷ”ರಿಂದ ” ಸೈರನ್” ಟೀಸರ್ ಬಿಡುಗಡೆ.

ಸ್ಯಾಂಡಲ್ ವುಡ್ ಗೆ ಪ್ರವೀರ್ ಶೆಟ್ಟಿ ಎಂಬ ನೂತನ ಪ್ರತಿಭೆಯ ಆಗಮನ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ "ಸೈರನ್" ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. "ಉಪಾಧ್ಯಕ್ಷ" ಚಿಕ್ಕಣ್ಣ ಈ ಚಿತ್ರದ ಟೀಸರ್...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img