Saturday, September 5, 2026

Karnataka Ration Card Update

ರೇಷನ್ ಕಾರ್ಡ್‌ ತಿದ್ದುಪಡಿ ಮಾಡಿಸಬೇಕಾ? ಹಾಗಿದ್ರೆ ಈ ದಾಖಲೆಗಳು ಇರಲೇಬೇಕು!

ರಾಜ್ಯದ ಜನತೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಪ್ರಮುಖ ಸುದ್ದಿಯೊಂದು ಬಂದಿದೆ. ಯಾವುದೇ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅತ್ಯಗತ್ಯವಿರುವ ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಲು ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದೆ. ಸದ್ಯಕ್ಕೆ ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಆಹ್ವಾನಿಸಿಲ್ಲ, ಬದಲಿಗೆ ಈಗಾಗಲೇ ಇರುವ ಕಾರ್ಡ್‌ಗಳಲ್ಲಿ ತಿದ್ದುಪಡಿ ಮಾಡಲು ಮಾತ್ರ ಅವಕಾಶ ನೀಡಲಾಗಿದೆ. ಬೆಳಗ್ಗೆ 10ರಿಂದ ಸಂಜೆ...

ರೇಷನ್ ಕಾರ್ಡ್ ಬಿಗ್ ಶಾಕ್! ಇನ್ಮೇಲೆ ಸಿಗಲ್ಲ ಉಚಿತ ಅಕ್ಕಿ

ದೇಶದಲ್ಲಿ ರೇಷನ್ ಕಾರ್ಡ್ ಇಲ್ಲದವರನ್ನು ಕಂಡುಹಿಡಿಯುವಂತಿಲ್ಲ. ಯಾವ ಸೌಲಭ್ಯವನ್ನು ಪಡೆಯಬೇಕಾದರೂ—ಕೇಂದ್ರವಾಗಲಿ, ರಾಜ್ಯವಾಗಲಿ—ರೇಷನ್ ಕಾರ್ಡ್ ಈಗ ಕಡ್ಡಾಯ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬಡವರಿಗಾಗಿ 5 ಕೆಜಿ ಅಕ್ಕಿ ಉಚಿತ ವಿತರಣೆಯನ್ನು ಘೋಷಿಸಿತ್ತು. ಇದು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿಯಲ್ಲಿ ಸಬ್ಸಿಡಿ ದರದಲ್ಲಿ ಆಹಾರ ಧಾನ್ಯಗಳನ್ನು ಪಡೆಯಲು ನೆರವಾಗುತ್ತದೆ. ಆಹಾರ, ನಾಗರಿಕ ಸರಬರಾಜು...

ಹೊಸ ರೇಷನ್ ಕಾರ್ಡ್ ಗಾಗಿ ಕಾಯುವವರಿಗೆ ಸಿಹಿ ಸುದ್ದಿ!

ರಾಜ್ಯದಲ್ಲಿ ಹೊಸ ಪಡಿತರ ಚೀಟಿ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಅನಧಿಕೃತ ಪಡಿತರ ಚೀಟಿದಾರರನ್ನು ಪತ್ತೆ ಹಚ್ಚಿಬೇಕು. ಅರ್ಹ ಕುಟುಂಬಗಳಿಗೆ ಶೀಘ್ರದಲ್ಲೇ ಹೊಸ ಪಡಿತರ ಚೀಟಿಗಳನ್ನು ವಿತರಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಜಿಲ್ಲಾಮಟ್ಟದ ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img