Monday, March 16, 2026

karnataka ratna

ವಿಷ್ಣುವರ್ಧನ್, ಸರೋಜಾದೇವಿಗೆ ಕರ್ನಾಟಕ ರತ್ನ!!!

ಕನ್ನಡ ಚಿತ್ರರಂಗದ ಲೆಜೆಂಡರಿ ನಟರಾದ ಡಾ. ವಿಷ್ಣುವರ್ಧನ್ ಮತ್ತು ಹಿರಿಯ ನಟಿ ಬಿ. ಸರೋಜಾದೇವಿ ಅವರಿಗೆ ರಾಜ್ಯ ಸರ್ಕಾರವು ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಘೋಷಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಈ ಪ್ರಶಸ್ತಿ ಪ್ರಕಟಣೆಯಿಂದ ಅಭಿಮಾನಿಗಳಲ್ಲಿ ಅಪಾರ ಸಂತೋಷ ಉಂಟಾಗಿದೆ. 200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಕನ್ನಡ ಚಿತ್ರರಂಗಕ್ಕೆ ಮಹತ್ವದ...

ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದಾಗಿ ಸಿ ಎಂ ಬೊಮ್ಮಯಿಯಿಂದ ಆಶ್ವಾಸನೆ.

ಬೆಂಗಳೂರು: ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಪವರ್ ಸ್ಟಾರ್ ಪುನೀತ್ ನಮನ’ ಕಾರ್ಯಕ್ರಮದಲ್ಲಿ ಮಾತನಾಡಿದ ಸಿ.ಎಂ ಬೋಮ್ಮಾಯಿ ಅವರು ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಮರಣ ಇಡೀ ಚಿತ್ರರಂಗದಲ್ಲಿ ಶೂನ್ಯ ಉಂಟುಮಾಡಿದೆ. ಅವರು ನನ್ನ ಬಹಳ ಆತ್ಮೀಯ. ಅಪ್ಪು ಅವರನ್ನು ನಾನು ಬಾಲ್ಯದಿಂದಲೆ ಬಲ್ಲೆ ಅವರು ಬಾಲ್ಯದಲ್ಲಿಯೇ ತಮ್ಮ ನಟನೆಯಿಂದರಾಷ್ಟ್ರೀಯ ಪ್ರಶಸ್ತಿ’ ಪಡೆದವರು.ಪುನೀತ ರಾಜ್...
- Advertisement -spot_img

Latest News

Mandya: ನಿರ್ಮಲಾನಂದಶ್ರೀಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಶಾಸಕ ರಮೇಶ್ ಕ್ಷಮೆಯಾಚನೆ

Mandya News: ಆದಿ ಚುಂಚನಗಿರಿ ಶ್ರೀಗಳ ವಿರುದ್ಧ ಶಾಸಕ ರಮೇಶ್ ಬಾಬು ಬಂಡಿಸೇದ್ದೇಗೌಡರು ನೀಡಿದ ಹೇಳಿಕೆ ಬಗ್ಗೆ ಕ್ಷಮೆಯಾಚಿಸಿದ್ದಾರೆ. ನಾನು ಯಾವಾಗ ಮಾತನಾಡಿದ್ರೂ ಕಾಂಟ್ರುವರ್ಷಿ ಆಗುತ್ತೆ. ನಾನು...
- Advertisement -spot_img