Saturday, July 27, 2024

karnataka ratna

ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದಾಗಿ ಸಿ ಎಂ ಬೊಮ್ಮಯಿಯಿಂದ ಆಶ್ವಾಸನೆ.

ಬೆಂಗಳೂರು: ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಪವರ್ ಸ್ಟಾರ್ ಪುನೀತ್ ನಮನ’ ಕಾರ್ಯಕ್ರಮದಲ್ಲಿ ಮಾತನಾಡಿದ ಸಿ.ಎಂ ಬೋಮ್ಮಾಯಿ ಅವರು ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಮರಣ ಇಡೀ ಚಿತ್ರರಂಗದಲ್ಲಿ ಶೂನ್ಯ ಉಂಟುಮಾಡಿದೆ. ಅವರು ನನ್ನ ಬಹಳ ಆತ್ಮೀಯ. ಅಪ್ಪು ಅವರನ್ನು ನಾನು ಬಾಲ್ಯದಿಂದಲೆ ಬಲ್ಲೆ ಅವರು ಬಾಲ್ಯದಲ್ಲಿಯೇ ತಮ್ಮ ನಟನೆಯಿಂದರಾಷ್ಟ್ರೀಯ ಪ್ರಶಸ್ತಿ’ ಪಡೆದವರು.ಪುನೀತ ರಾಜ್...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img