Wednesday, July 22, 2026

karnataka ratna

ವಿಷ್ಣುವರ್ಧನ್, ಸರೋಜಾದೇವಿಗೆ ಕರ್ನಾಟಕ ರತ್ನ!!!

ಕನ್ನಡ ಚಿತ್ರರಂಗದ ಲೆಜೆಂಡರಿ ನಟರಾದ ಡಾ. ವಿಷ್ಣುವರ್ಧನ್ ಮತ್ತು ಹಿರಿಯ ನಟಿ ಬಿ. ಸರೋಜಾದೇವಿ ಅವರಿಗೆ ರಾಜ್ಯ ಸರ್ಕಾರವು ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಘೋಷಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಈ ಪ್ರಶಸ್ತಿ ಪ್ರಕಟಣೆಯಿಂದ ಅಭಿಮಾನಿಗಳಲ್ಲಿ ಅಪಾರ ಸಂತೋಷ ಉಂಟಾಗಿದೆ. 200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಕನ್ನಡ ಚಿತ್ರರಂಗಕ್ಕೆ ಮಹತ್ವದ...

ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದಾಗಿ ಸಿ ಎಂ ಬೊಮ್ಮಯಿಯಿಂದ ಆಶ್ವಾಸನೆ.

ಬೆಂಗಳೂರು: ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಪವರ್ ಸ್ಟಾರ್ ಪುನೀತ್ ನಮನ’ ಕಾರ್ಯಕ್ರಮದಲ್ಲಿ ಮಾತನಾಡಿದ ಸಿ.ಎಂ ಬೋಮ್ಮಾಯಿ ಅವರು ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಮರಣ ಇಡೀ ಚಿತ್ರರಂಗದಲ್ಲಿ ಶೂನ್ಯ ಉಂಟುಮಾಡಿದೆ. ಅವರು ನನ್ನ ಬಹಳ ಆತ್ಮೀಯ. ಅಪ್ಪು ಅವರನ್ನು ನಾನು ಬಾಲ್ಯದಿಂದಲೆ ಬಲ್ಲೆ ಅವರು ಬಾಲ್ಯದಲ್ಲಿಯೇ ತಮ್ಮ ನಟನೆಯಿಂದರಾಷ್ಟ್ರೀಯ ಪ್ರಶಸ್ತಿ’ ಪಡೆದವರು.ಪುನೀತ ರಾಜ್...
- Advertisement -spot_img

Latest News

ರಾಜ್ಯದಲ್ಲೂ ಜೋರಾದ ನೀಟ್ ಜಟಾಪಟಿ – ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆತ!

ನೀಟ್ ಪರೀಕ್ಷಾ ಅಕ್ರಮದ ಕಿಡಿ ಈಗ ಕೇವಲ ದೆಹಲಿಗೆ ಮಾತ್ರ ಸೀಮಿತವಾಗಿಲ್ಲದೆ ಕರ್ನಾಟಕಕ್ಕೂ ತಲುಪಿ ಭಾರಿ ದಂಗಲ್ ಎಬ್ಬಿಸಿದೆ. ದೆಹಲಿಯಲ್ಲಿ ರಾಹುಲ್ ಗಾಂಧಿ ಅವರ ಬಂಧನ...
- Advertisement -spot_img