Saturday, September 12, 2026

Karnataka Revenue Loss

ಜಿಎಸ್‌ಟಿ ತಿದ್ದುಪಡಿ ರಾಜ್ಯಕ್ಕೆ ತೀವ್ರ ನಷ್ಟ – ಕೇಂದ್ರ ಸರ್ಕಾರದ ರಾಜಕೀಯ ಗಿಮಿಕ್!

ಕೇಂದ್ರ ಸರ್ಕಾರ ಜಿಎಸ್‌ಟಿ ದರಗಳಲ್ಲಿ ಮಾಡಿದ ತಿದ್ದುಪಡಿಯಿಂದ ಕರ್ನಾಟಕ ರಾಜ್ಯಕ್ಕೆ ಅಂದಾಜು ₹15,000 ಕೋಟಿ ರೂ.ಗಳ ನಷ್ಟ ಸಂಭವಿಸುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಮೈಸೂರು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಕೇಂದ್ರ ಸರ್ಕಾರ ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಜಿಎಸ್‌ಟಿಯನ್ನು ತಕ್ಷಣ ಸರಳೀಕರಿಸಿದ್ದಾರೆ. ಇದು ನಿಜಕ್ಕೂ ಅರ್ಥವಿಲ್ಲದ,...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img