Friday, January 30, 2026

Karnataka Road Accident

40 ಮಂದಿ ಪ್ರಯಾಣಿಸುತ್ತಿದ್ದ ಸ್ಲೀಪರ್ ಕೋಚ್ ಬಸ್ ಧಗಧಗ

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಜಿಲ್ಲೆಯ ಹೊಸನಗರ ತಾಲೂಕಿನ ಗಡಿ ಭಾಗದಲ್ಲಿ ಖಾಸಗಿ ಸ್ಲೀಪರ್ ಕೋಚ್ ಬಸ್‌ಗೆ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ನಡೆದಿದೆ. ಈ ಅವಘಡದಲ್ಲಿ ಹಲವರು ಗಾಯಗೊಂಡಿದ್ದಾರೆ. ಶ್ರೀ ಅನ್ನಪೂರ್ಣೇಶ್ವರಿ ಟ್ರಾನ್ಸ್‌ಪೋರ್ಟ್ ಸಂಸ್ಥೆಗೆ ಸೇರಿದ ಈ ಬಸ್ ಹೊಸನಗರದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿತ್ತು. ಅರಸಾಳು ಹಾಗೂ ಸುಡೂರು...

ಹಸೆಮಣೆ ಬದಲಿಗೆ ಅಂತಿಮಯಾನ – ಇಬ್ಬರು ಕಾನ್ಸ್‌ಟೇಬಲ್‌ಗಳ ದುರ್ಮರಣ!

ಗದಗ ತಾಲೂಕಿನ ಹರ್ಲಾಪುರ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇಬ್ಬರು ಪೊಲೀಸ್ ಕಾನ್ಸ್‌ಟೇಬಲ್‌ಗಳು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಹಸೆಮಣೆ ಏರಬೇಕಿದ್ದ 29 ವರ್ಷದ ಅರ್ಜುನ್ ನೆಲ್ಲೂರ ಮತ್ತು 31 ವರ್ಷದ ಈರಣ್ಣ ಉಪ್ಪಾರ ಸೇರಿದಂತೆ 43 ವರ್ಷದ ಅರ್ಜುನ ಚಿಕ್ಕಪ್ಪ ರವಿ ನೆಲ್ಲೂರ...
- Advertisement -spot_img

Latest News

40 ವರ್ಷ ವಯಸ್ಸಾದರೂ ಸಿಗುತ್ತೆ ಸರ್ಕಾರಿ ಕೆಲಸ!

ರಾಜ್ಯ ಸಿವಿಲ್ ಸೇವಾ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ಎಲ್ಲಾ ನೇಮಕಾತಿ ಅಧಿಸೂಚನೆಗಳಿಗೆ...
- Advertisement -spot_img