Tuesday, August 4, 2026

Karnataka Road Accident

ಓವರ್‌ ಟೇಕ್‌ ಅವಾಂತರ? 2 ಕಾರ್‌ಗಳ ನಡುವೆ ಡಿಕ್ಕಿ!

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕುಪ್ಪಳ್ಳಿ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ಕಾರುಗಳ ನಡುವೆ ಸಂಭವಿಸಿದ ಈ ಡಿಕ್ಕಿಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿಯ ಪ್ರಕಾರ, ಬೊಲೆರೋ ವಾಹನವು ಓವರ್‌ಟೇಕ್ ಮಾಡಲು ಯತ್ನಿಸಿದ ವೇಳೆ ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ...

ಕೆಟ್ಟು ನಿಂತ ಲಾರಿಗೆ ಖಾಸಗಿ ಬಸ್ ಡಿಕ್ಕಿ

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮತ್ತೊಂದು ಭಾರೀ ಅಪಘಾತ ತಪ್ಪಿದ ಘಟನೆ ನಡೆದಿದೆ. ಕೆಟ್ಟು ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ, ಬಸ್ ಚಾಲಕ ಸೇರಿದಂತೆ ಒಟ್ಟು 15 ಮಂದಿ ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಮಾರನಗೆರೆ ಬಳಿ ಈ ಅಪಘಾತ ಸಂಭವಿಸಿದ್ದು, ಘಟನೆ ನಿನ್ನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸಿಗಂಧೂರು ಚೌಡೇಶ್ವರಿ...

40 ಮಂದಿ ಪ್ರಯಾಣಿಸುತ್ತಿದ್ದ ಸ್ಲೀಪರ್ ಕೋಚ್ ಬಸ್ ಧಗಧಗ

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಜಿಲ್ಲೆಯ ಹೊಸನಗರ ತಾಲೂಕಿನ ಗಡಿ ಭಾಗದಲ್ಲಿ ಖಾಸಗಿ ಸ್ಲೀಪರ್ ಕೋಚ್ ಬಸ್‌ಗೆ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ನಡೆದಿದೆ. ಈ ಅವಘಡದಲ್ಲಿ ಹಲವರು ಗಾಯಗೊಂಡಿದ್ದಾರೆ. ಶ್ರೀ ಅನ್ನಪೂರ್ಣೇಶ್ವರಿ ಟ್ರಾನ್ಸ್‌ಪೋರ್ಟ್ ಸಂಸ್ಥೆಗೆ ಸೇರಿದ ಈ ಬಸ್ ಹೊಸನಗರದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿತ್ತು. ಅರಸಾಳು ಹಾಗೂ ಸುಡೂರು...

ಹಸೆಮಣೆ ಬದಲಿಗೆ ಅಂತಿಮಯಾನ – ಇಬ್ಬರು ಕಾನ್ಸ್‌ಟೇಬಲ್‌ಗಳ ದುರ್ಮರಣ!

ಗದಗ ತಾಲೂಕಿನ ಹರ್ಲಾಪುರ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇಬ್ಬರು ಪೊಲೀಸ್ ಕಾನ್ಸ್‌ಟೇಬಲ್‌ಗಳು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಹಸೆಮಣೆ ಏರಬೇಕಿದ್ದ 29 ವರ್ಷದ ಅರ್ಜುನ್ ನೆಲ್ಲೂರ ಮತ್ತು 31 ವರ್ಷದ ಈರಣ್ಣ ಉಪ್ಪಾರ ಸೇರಿದಂತೆ 43 ವರ್ಷದ ಅರ್ಜುನ ಚಿಕ್ಕಪ್ಪ ರವಿ ನೆಲ್ಲೂರ...
- Advertisement -spot_img

Latest News

6 ಸಚಿವರು… ಒಂದು ಗುರಿ! ಜಿಬಿಎ ಚುನಾವಣೆಗೆ ಕಾಂಗ್ರೆಸ್‌ನ ಬಿಗ್ ಪ್ಲಾನ್!

ರಾಜಧಾನಿ ಬೆಂಗಳೂರಿನಲ್ಲಿ ರಾಜಕೀಯ ಸಮೀಕರಣಗಳು ದಿನದಿಂದ ದಿನಕ್ಕೆ ಅತ್ಯಂತ ರೋಚಕವಾಗುತ್ತಿವೆ. ಮುಂಬರಲಿರುವ GBA ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರ್ಜರಿ ಮಾಸ್ಟರ್‌ಪ್ಲಾನ್...
- Advertisement -spot_img