Saturday, March 14, 2026

karnataka road tranport

ಶಾಸಕರಿಗೆ ಸವಾಲು, ರಸ್ತೆಯ ದುರಸ್ಥಿಗೆ ಗ್ರಾಮಸ್ಥರು ಆಗ್ರಹ..!

ಚಿಕ್ಕಮಗಳೂರು: ನರಸಿಂಹರಾಜಪುರ ತಾಲೂಕಿನ ಖಾಂಡ್ಯ ಹೋಬಳಿ ಹುಯಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ, ಮಣಬೂರು ಗ್ರಾಮಸ್ಥರು ಮಣಬೂರು ರಸ್ತೆ ಕಳೆದ 15 ವರ್ಷಗ ಕಳೆದರು ರಸ್ತೆಯ ಅಭಿವೃದ್ಧಿ ಕಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿ.ಎನ್.ಜೀವರಾಜ್ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ ಕೂಡ ಈ ರಸ್ತೆ ದುರಸ್ಥಿಯ ಬಗ್ಗೆ ಗಮನ ಹರಿಸದೇ ನಿರ್ಲಕ್ಷ್ಯ ತೋರಿದ್ದಾರೆ ಎಂದು ಗ್ರಾಮಸ್ಥರು ಗುಡುಗಿದ್ದಾರೆ. ಬಳಿಕ ಶಾಸಕ ಟಿ.ಡಿ.ರಾಜೇಗೌಡ ರವರನ್ನು ಕೇಳಿದರೆ ಬಿಜೆಪಿಯವರು...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img