Friday, May 15, 2026

karnataka road tranport

ಶಾಸಕರಿಗೆ ಸವಾಲು, ರಸ್ತೆಯ ದುರಸ್ಥಿಗೆ ಗ್ರಾಮಸ್ಥರು ಆಗ್ರಹ..!

ಚಿಕ್ಕಮಗಳೂರು: ನರಸಿಂಹರಾಜಪುರ ತಾಲೂಕಿನ ಖಾಂಡ್ಯ ಹೋಬಳಿ ಹುಯಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ, ಮಣಬೂರು ಗ್ರಾಮಸ್ಥರು ಮಣಬೂರು ರಸ್ತೆ ಕಳೆದ 15 ವರ್ಷಗ ಕಳೆದರು ರಸ್ತೆಯ ಅಭಿವೃದ್ಧಿ ಕಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿ.ಎನ್.ಜೀವರಾಜ್ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ ಕೂಡ ಈ ರಸ್ತೆ ದುರಸ್ಥಿಯ ಬಗ್ಗೆ ಗಮನ ಹರಿಸದೇ ನಿರ್ಲಕ್ಷ್ಯ ತೋರಿದ್ದಾರೆ ಎಂದು ಗ್ರಾಮಸ್ಥರು ಗುಡುಗಿದ್ದಾರೆ. ಬಳಿಕ ಶಾಸಕ ಟಿ.ಡಿ.ರಾಜೇಗೌಡ ರವರನ್ನು ಕೇಳಿದರೆ ಬಿಜೆಪಿಯವರು...
- Advertisement -spot_img

Latest News

6 ರಾಜ್ಯಗಳಿಗೆ ಡೈರೆಕ್ಟ್ ಕನೆಕ್ಷನ್! 16 ಬೋಗಿಗಳ ಸೂಪರ್ ಟ್ರೈನ್!

ಹುಬ್ಬಳ್ಳಿ–ಯೋಗ ನಗರಿ ಋಷಿಕೇಶ ನಡುವಿನ ರೈಲು ಪ್ರಯಾಣಿಕರಿಗೆ ರೈಲ್ವೆ ಮಂಡಳಿ ಮಹತ್ವದ ಸಿಹಿ ಸುದ್ದಿ ನೀಡಿದೆ. ಈ ಮಾರ್ಗದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್...
- Advertisement -spot_img