Friday, August 14, 2026

karnataka road tranport

ಶಾಸಕರಿಗೆ ಸವಾಲು, ರಸ್ತೆಯ ದುರಸ್ಥಿಗೆ ಗ್ರಾಮಸ್ಥರು ಆಗ್ರಹ..!

ಚಿಕ್ಕಮಗಳೂರು: ನರಸಿಂಹರಾಜಪುರ ತಾಲೂಕಿನ ಖಾಂಡ್ಯ ಹೋಬಳಿ ಹುಯಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ, ಮಣಬೂರು ಗ್ರಾಮಸ್ಥರು ಮಣಬೂರು ರಸ್ತೆ ಕಳೆದ 15 ವರ್ಷಗ ಕಳೆದರು ರಸ್ತೆಯ ಅಭಿವೃದ್ಧಿ ಕಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿ.ಎನ್.ಜೀವರಾಜ್ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ ಕೂಡ ಈ ರಸ್ತೆ ದುರಸ್ಥಿಯ ಬಗ್ಗೆ ಗಮನ ಹರಿಸದೇ ನಿರ್ಲಕ್ಷ್ಯ ತೋರಿದ್ದಾರೆ ಎಂದು ಗ್ರಾಮಸ್ಥರು ಗುಡುಗಿದ್ದಾರೆ. ಬಳಿಕ ಶಾಸಕ ಟಿ.ಡಿ.ರಾಜೇಗೌಡ ರವರನ್ನು ಕೇಳಿದರೆ ಬಿಜೆಪಿಯವರು...
- Advertisement -spot_img

Latest News

ಅಡಿಕೆ ಬೆಳೆಗಾರರ ವಿರೋಧಕ್ಕೆ ಮಣಿದ ಸರ್ಕಾರ – ಗುಟ್ಕಾ ಬ್ಯಾನ್ ಆದೇಶ ಹಿಂಪಡೆಯುವ ಸುಳಿವು!

ಕರ್ನಾಟಕದಲ್ಲಿ ಗುಟ್ಕಾ ನಿಷೇಧಕ್ಕೆ ಸಂಬಂಧಿಸಿದಂತೆ ಸದ್ಯ ಒಂದು ಬಿಗ್ ಬ್ರೇಕಿಂಗ್ ನ್ಯೂಸ್ ಹೊರಬಂದಿದ್ದು, ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಗುಟ್ಕಾ ನಿಷೇಧದ ಆದೇಶವನ್ನು ವಾಪಸ್ ಪಡೆಯುವ...
- Advertisement -spot_img