Sunday, February 9, 2025

karnataka road tranport

ಶಾಸಕರಿಗೆ ಸವಾಲು, ರಸ್ತೆಯ ದುರಸ್ಥಿಗೆ ಗ್ರಾಮಸ್ಥರು ಆಗ್ರಹ..!

ಚಿಕ್ಕಮಗಳೂರು: ನರಸಿಂಹರಾಜಪುರ ತಾಲೂಕಿನ ಖಾಂಡ್ಯ ಹೋಬಳಿ ಹುಯಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ, ಮಣಬೂರು ಗ್ರಾಮಸ್ಥರು ಮಣಬೂರು ರಸ್ತೆ ಕಳೆದ 15 ವರ್ಷಗ ಕಳೆದರು ರಸ್ತೆಯ ಅಭಿವೃದ್ಧಿ ಕಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿ.ಎನ್.ಜೀವರಾಜ್ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ ಕೂಡ ಈ ರಸ್ತೆ ದುರಸ್ಥಿಯ ಬಗ್ಗೆ ಗಮನ ಹರಿಸದೇ ನಿರ್ಲಕ್ಷ್ಯ ತೋರಿದ್ದಾರೆ ಎಂದು ಗ್ರಾಮಸ್ಥರು ಗುಡುಗಿದ್ದಾರೆ. ಬಳಿಕ ಶಾಸಕ ಟಿ.ಡಿ.ರಾಜೇಗೌಡ ರವರನ್ನು ಕೇಳಿದರೆ ಬಿಜೆಪಿಯವರು...
- Advertisement -spot_img

Latest News

ನಟಿ ರಕ್ಷಿತಾ ಸಹೋದರ ರಾಣಾ ಆರತಕ್ಷತೆ ಕಾರ್ಯಕ್ರಮಕ್ಕೆ ನಟ ದರ್ಶನ್ ಆಗಮನ

Sandalwood News: ನಟಿ ರಕ್ಷಿತಾಾ ಸಹೋದರ ರಾಣಾ ವಿವಾಹ ನೆರವೇರಿದ್ದು, ಇಂದು ಆರತಕ್ಷತೆ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ಸಮೇತರಾಗಿ ಆಗಮಿಸಿದ್ದರು. ರೇಣುಕಾಸ್ವಾಮಿ...
- Advertisement -spot_img