www.karnatakatv.net : ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆ ಸಂಬಂಧ ಬಿಜೆಪಿ ಅಚ್ಚರಿ ಅಭ್ಯರ್ಥಿಗಳನ್ನ ಪ್ರಕಟಿಸಿದೆ.. ರಾಜ್ಯಸಭೆ ಕನಸೂ ಕಾಣದ ಅರ್ಜಿಯೂ ಸಲ್ಲಿಸದ ನಿಷ್ಠಾವಂತ ಕಾರ್ಯಕರ್ತರಿಗೆ ಬಿಜೆಪಿ ಹೈಕಮಾಂಡ್ ರಾಜ್ಯಸಭೆ ಟಿಕೆಟ್ ನೀಡಿದೆ. ಹಾಲಿ ಸಂಸದ ಪ್ರಭಾಕರ್ ಕೋರೆ, ಮಾಜಿ ಸಂಸದ ರಮೇಶ್ ಕತ್ತಿ ಹಾಗೂ ಉದ್ಯಮಿ ಪ್ರಕಾಶ್ ಶೆಟ್ಟಿ ಹೆಸರು ರಾಜ್ಯಸಭಾ ಅಭ್ಯರ್ಥಿಗಳ...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...