Friday, June 26, 2026

Karnataka rural health issues

ಗ್ರಾಮ ಪಂಚಾಯತಿ ನಿದ್ರೆಯಿಂದ ಸಾಂಕ್ರಾಮಿಕ ಜ್ವರ ಅಟ್ಟಹಾಸ!!!

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಸೇರಿದಂತೆ ಹಲವು ಗ್ರಾಮೀಣ ಭಾಗಗಳಲ್ಲಿ ಕಳೆದ ಎರಡು ತಿಂಗಳಿನಿಂದ ವೈರಲ್ ಜ್ವರ ಪ್ರಕರಣಗಳು ತೀವ್ರಗೊಳ್ಳುತ್ತಿವೆ. ಹೆಚ್ಚಾಗಿ ಮಕ್ಕಳು ಮತ್ತು ಯುವಕರಲ್ಲಿ ವೈರಲ್ ಫೀವರ್, ಟೈಫಾಯ್ಡ್‌ ಸೇರಿದಂತೆ ಇತರ ಸೋಂಕುಗಳು ಕಾಣಿಸಿಕೊಂಡಿವೆ. ಈ ಸಾಂಕ್ರಾಮಿಕ ಪರಿಸ್ಥಿತಿಗೆ ಹವಾಮಾನ ವೈಪರಿತ್ಯ, ನಿರ್ಲಕ್ಷಿತ ಸ್ವಚ್ಛತೆ ಹಾಗೂ ಸೊಳ್ಳೆಗಳ ತೀವ್ರ ಹಾವಳಿ ಕಾರಣ ಎಂದು ವೈದ್ಯಾಧಿಕಾರಿಗಳು...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img