ಗದಗ ಜಿಲ್ಲೆಯ ಲಕ್ಷ್ಮೇಶ್ವರ ಸೇರಿದಂತೆ ಹಲವು ಗ್ರಾಮೀಣ ಭಾಗಗಳಲ್ಲಿ ಕಳೆದ ಎರಡು ತಿಂಗಳಿನಿಂದ ವೈರಲ್ ಜ್ವರ ಪ್ರಕರಣಗಳು ತೀವ್ರಗೊಳ್ಳುತ್ತಿವೆ. ಹೆಚ್ಚಾಗಿ ಮಕ್ಕಳು ಮತ್ತು ಯುವಕರಲ್ಲಿ ವೈರಲ್ ಫೀವರ್, ಟೈಫಾಯ್ಡ್ ಸೇರಿದಂತೆ ಇತರ ಸೋಂಕುಗಳು ಕಾಣಿಸಿಕೊಂಡಿವೆ. ಈ ಸಾಂಕ್ರಾಮಿಕ ಪರಿಸ್ಥಿತಿಗೆ ಹವಾಮಾನ ವೈಪರಿತ್ಯ, ನಿರ್ಲಕ್ಷಿತ ಸ್ವಚ್ಛತೆ ಹಾಗೂ ಸೊಳ್ಳೆಗಳ ತೀವ್ರ ಹಾವಳಿ ಕಾರಣ ಎಂದು ವೈದ್ಯಾಧಿಕಾರಿಗಳು...
ರಾಜ್ಯ ಕಾಂಗ್ರೆಸ್ನಲ್ಲಿ ಇದೀಗ ಸಚಿವ ಸಂಪುಟ ಪುನಾರಚನೆ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ಅಧಿವೇಶನಕ್ಕೂ ಮೊದಲು ಸಂಪುಟ ಪುನಾರಚನೆ ಅಗತ್ಯ ಎಂದು...