Thursday, March 26, 2026

Karnataka sarige

200ಕ್ಕೂ ಹೆಚ್ಚು ಮಾರ್ಗಗಳಲ್ಲಿ ಬಿಎಂಟಿಸಿ ಬಸ್ ಸಂಚಾರ ರದ್ದು..!

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆ 200ಕ್ಕೂ ಹೆಚ್ಚು ಮಾರ್ಗಗಳಲ್ಲಿ ಬಿಎಂಟಿಸಿ ಬಸ್ ಸಂಚಾರ ರದ್ದು ಮಾಡಲಾಗಿದೆ. ಲಾಕ್‌ಡೌನ್ ಮುಗಿದು ಬಿಎಂಟಿಸಿ ಬಸ್ ಸಂಚಾರ ಶುರುವಾದ್ರು ಜನ ಬಸ್‌ನಲ್ಲಿ ಓಡಾಡಲು ಹಿಂಜರಿಯುತ್ತಿದ್ದಾರೆ. ಅದರಲ್ಲೂ ಯವುದೇ ಲಕ್ಷಣಗಳಿಲ್ಲದೇ ಕೆಲವರಿಗೆ ಕೊರೊನಾ ರೋಗ ಹರಡಿರುವುದು ಇನ್ನು ಹೆಚ್ಚು ಆತಂಕಕ್ಕೀಡು ಮಾಡಿದೆ. ಅಲ್ಲದೇ ಬಿಎಂಟಿಸಿ ಸಿಬ್ಬಂದಿಗಳಿಗೂ ಕೊರೊನ...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img