Sunday, September 8, 2024

Karnataka sarige

200ಕ್ಕೂ ಹೆಚ್ಚು ಮಾರ್ಗಗಳಲ್ಲಿ ಬಿಎಂಟಿಸಿ ಬಸ್ ಸಂಚಾರ ರದ್ದು..!

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆ 200ಕ್ಕೂ ಹೆಚ್ಚು ಮಾರ್ಗಗಳಲ್ಲಿ ಬಿಎಂಟಿಸಿ ಬಸ್ ಸಂಚಾರ ರದ್ದು ಮಾಡಲಾಗಿದೆ. ಲಾಕ್‌ಡೌನ್ ಮುಗಿದು ಬಿಎಂಟಿಸಿ ಬಸ್ ಸಂಚಾರ ಶುರುವಾದ್ರು ಜನ ಬಸ್‌ನಲ್ಲಿ ಓಡಾಡಲು ಹಿಂಜರಿಯುತ್ತಿದ್ದಾರೆ. ಅದರಲ್ಲೂ ಯವುದೇ ಲಕ್ಷಣಗಳಿಲ್ಲದೇ ಕೆಲವರಿಗೆ ಕೊರೊನಾ ರೋಗ ಹರಡಿರುವುದು ಇನ್ನು ಹೆಚ್ಚು ಆತಂಕಕ್ಕೀಡು ಮಾಡಿದೆ. ಅಲ್ಲದೇ ಬಿಎಂಟಿಸಿ ಸಿಬ್ಬಂದಿಗಳಿಗೂ ಕೊರೊನ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img