Saturday, July 27, 2024

Karnataka sarige

200ಕ್ಕೂ ಹೆಚ್ಚು ಮಾರ್ಗಗಳಲ್ಲಿ ಬಿಎಂಟಿಸಿ ಬಸ್ ಸಂಚಾರ ರದ್ದು..!

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆ 200ಕ್ಕೂ ಹೆಚ್ಚು ಮಾರ್ಗಗಳಲ್ಲಿ ಬಿಎಂಟಿಸಿ ಬಸ್ ಸಂಚಾರ ರದ್ದು ಮಾಡಲಾಗಿದೆ. ಲಾಕ್‌ಡೌನ್ ಮುಗಿದು ಬಿಎಂಟಿಸಿ ಬಸ್ ಸಂಚಾರ ಶುರುವಾದ್ರು ಜನ ಬಸ್‌ನಲ್ಲಿ ಓಡಾಡಲು ಹಿಂಜರಿಯುತ್ತಿದ್ದಾರೆ. ಅದರಲ್ಲೂ ಯವುದೇ ಲಕ್ಷಣಗಳಿಲ್ಲದೇ ಕೆಲವರಿಗೆ ಕೊರೊನಾ ರೋಗ ಹರಡಿರುವುದು ಇನ್ನು ಹೆಚ್ಚು ಆತಂಕಕ್ಕೀಡು ಮಾಡಿದೆ. ಅಲ್ಲದೇ ಬಿಎಂಟಿಸಿ ಸಿಬ್ಬಂದಿಗಳಿಗೂ ಕೊರೊನ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img