Sunday, August 16, 2026

Karnataka sarige

200ಕ್ಕೂ ಹೆಚ್ಚು ಮಾರ್ಗಗಳಲ್ಲಿ ಬಿಎಂಟಿಸಿ ಬಸ್ ಸಂಚಾರ ರದ್ದು..!

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆ 200ಕ್ಕೂ ಹೆಚ್ಚು ಮಾರ್ಗಗಳಲ್ಲಿ ಬಿಎಂಟಿಸಿ ಬಸ್ ಸಂಚಾರ ರದ್ದು ಮಾಡಲಾಗಿದೆ. ಲಾಕ್‌ಡೌನ್ ಮುಗಿದು ಬಿಎಂಟಿಸಿ ಬಸ್ ಸಂಚಾರ ಶುರುವಾದ್ರು ಜನ ಬಸ್‌ನಲ್ಲಿ ಓಡಾಡಲು ಹಿಂಜರಿಯುತ್ತಿದ್ದಾರೆ. ಅದರಲ್ಲೂ ಯವುದೇ ಲಕ್ಷಣಗಳಿಲ್ಲದೇ ಕೆಲವರಿಗೆ ಕೊರೊನಾ ರೋಗ ಹರಡಿರುವುದು ಇನ್ನು ಹೆಚ್ಚು ಆತಂಕಕ್ಕೀಡು ಮಾಡಿದೆ. ಅಲ್ಲದೇ ಬಿಎಂಟಿಸಿ ಸಿಬ್ಬಂದಿಗಳಿಗೂ ಕೊರೊನ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img