Sunday, November 9, 2025

Karnataka School Incident

ಒಂದು ಪೆನ್ನಿಗಾಗಿ ‘ಕಣ್ಣು’ ಕಳ್ಕೊಂಡ 5ನೇ ಕ್ಲಾಸ್ ವಿದ್ಯಾರ್ಥಿ!!!

ಶಾಲಾ ಆವರಣದಲ್ಲಿ ನಡೆಯುವ ಮಕ್ಕಳ ನಡುವಿನ ಸಣ್ಣಪುಟ್ಟ ಗಲಾಟೆಗಳು ಸಾಮಾನ್ಯ. ಆದರೆ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ಢವಳೇಶ್ವರ ಗ್ರಾಮದ ಮೊರಬದ ತೋಟದ ವಸತಿ ಶಾಲೆಯಲ್ಲಿ ಒಂದು ಆಘಾತಕಾರಿ ಘಟನೆ ನಡೆದಿದೆ. ಪೆನ್ನಿನ ವಿಚಾರಕ್ಕೆ ಜಗಳವಾಡಿದ ಇಬ್ಬರು ವಿದ್ಯಾರ್ಥಿಗಳ ನಡುವೆ ಮಾರಾಮಾರಿ ಸಂಭವಿಸಿದೆ. ಈ ವೇಳೆ 1ನೇ ತರಗತಿಯ ವಿದ್ಯಾರ್ಥಿಯು 5ನೇ ತರಗತಿಯ ವಿದ್ಯಾರ್ಥಿಯ ಕಣ್ಣಿಗೆ...
- Advertisement -spot_img

Latest News

ಹಳೆ ನೋಂದಣಿ ವ್ಯವಸ್ಥೆ ಬದಲಿಸಲು ಕೇಂದ್ರಕ್ಕೆ ಸುಪ್ರೀಂಕೋರ್ಟ್‌ ತಾಕೀತು‌

ಭೂ ನೋಂದಣಿ ಮತ್ತು ಭೂ ಮಾಲೀಕತ್ವ ರಚನೆಯಲ್ಲಿ ಮೂಲಭೂತ ಸುಧಾರಣೆಗಳಿಗೆ, ಸುಪ್ರೀಂಕೋರ್ಟ್ ಕರೆ ನೀಡಿದೆ. ಬ್ರಿಟಿಷ್ ರಾಜ್ ಕಾಲದ ಕಾನೂನುಗಳನ್ನು ಆಧರಿಸಿದ ಪ್ರಸ್ತುತ ಚೌಕಟ್ಟು ಗೊಂದಲ,...
- Advertisement -spot_img