Friday, August 7, 2026

Karnataka SIT Demand

ಧರ್ಮಸ್ಥಳ ಕೇಸ್‌ಗೆ ರಮ್ಯಾ ಹೊಸ ಟ್ವಿಸ್ಟ್‌!

ಧರ್ಮಸ್ಥಳದ ಪ್ರಕರಣ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಒಬ್ಬ ವ್ಯಕ್ತಿ ನ್ಯಾಯಾಲಯದ ಮುಂದೆ ಬಂದು ವಿಚಿತ್ರ ಹೇಳಿಕೆ ನೀಡಿರೋದು ಸಂಚಲನ ಸೃಷ್ಟಿಸಿದೆ. ಆ ವ್ಯಕ್ತಿ ನಾನು ಬಹುಕಾಲದಿಂದ ಧರ್ಮಸ್ಥಳದ ಸುತ್ತಾ ಹಲವು ಶವಗಳನ್ನು ಹೂತಿದ್ದೇನೆ. ಅವುಗಳನ್ನು ಹೊರತೆಗೆಯಲು ಅವಕಾಶ ಕೋರಿದ್ದಾರೆ. ಈ ಹೇಳಿಕೆ ಈಗ ರಾಜ್ಯವ್ಯಾಪಿ ಸಂಚಲನ ಹುಟ್ಟಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಷಯ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img