Saturday, August 8, 2026

Karnataka SIT Demand

ಧರ್ಮಸ್ಥಳ ಕೇಸ್‌ಗೆ ರಮ್ಯಾ ಹೊಸ ಟ್ವಿಸ್ಟ್‌!

ಧರ್ಮಸ್ಥಳದ ಪ್ರಕರಣ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಒಬ್ಬ ವ್ಯಕ್ತಿ ನ್ಯಾಯಾಲಯದ ಮುಂದೆ ಬಂದು ವಿಚಿತ್ರ ಹೇಳಿಕೆ ನೀಡಿರೋದು ಸಂಚಲನ ಸೃಷ್ಟಿಸಿದೆ. ಆ ವ್ಯಕ್ತಿ ನಾನು ಬಹುಕಾಲದಿಂದ ಧರ್ಮಸ್ಥಳದ ಸುತ್ತಾ ಹಲವು ಶವಗಳನ್ನು ಹೂತಿದ್ದೇನೆ. ಅವುಗಳನ್ನು ಹೊರತೆಗೆಯಲು ಅವಕಾಶ ಕೋರಿದ್ದಾರೆ. ಈ ಹೇಳಿಕೆ ಈಗ ರಾಜ್ಯವ್ಯಾಪಿ ಸಂಚಲನ ಹುಟ್ಟಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಷಯ...
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img