Sunday, August 23, 2026

Karnataka social survey

ಸಮೀಕ್ಷೆಗೆ ‘No’ ಎಂದ ನಾರಾಯಣ ಮೂರ್ತಿ & ಸುಧಾ ಮೂರ್ತಿ ದಂಪತಿ – ಸಮೀಕ್ಷೆಯಲ್ಲಿ ಭಾಗವಹಿಸಲು ಹಿಂದೇಟು ಹಾಕಿದ್ಯಾಕೆ?

ರಾಜ್ಯ ಸರ್ಕಾರದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಂತಿಮ ಹಂತವನ್ನು ತಲುಪಿದೆ. ಹೀಗಿರೋವಾಗ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಇತ್ತೀಚೆಗೆ ನಡೆಸಿದ ಜಾತಿ ಆಧಾರಿತ ಸಮೀಕ್ಷೆಯಲ್ಲಿ ಭಾಗವಹಿಸಲು ಸುಧಾ ಮೂರ್ತಿ ಮತ್ತು ಅವರ ಪತಿ ಎನ್.ಆರ್. ನಾರಾಯಣ ಮೂರ್ತಿ ನಿರಾಕರಿಸಿದರು. ಮೂರ್ತಿ ದಂಪತಿಗಳು ಎರಡು ಪ್ರಮುಖ ಕಾರಣಗಳಿಗಾಗಿ ಸ್ವಯಂ ಘೋಷಣೆ ಪತ್ರದಲ್ಲಿ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img