State News:
Feb:27:ರಾಜ್ಯದಲ್ಲಿ ಶಿವಮೊಗ್ಗ ಮತ್ತು ಕುಂದಾನಗರಿ ಬೆಳಗಾವಿಯಲ್ಲಿ ಮೋದಿ ಮೇನಿಯಾ ಅಬ್ಬರಿಸಿತ್ತು.ಆದರೆ ಇವೆಲ್ಲದಕ್ಕೂ ಇದೀಗ ಕಾಂಗ್ರೆಸ್ಸಿಗರು ತಮ್ಮದೇ ಆದ ಶೈಲಿಯಲ್ಲಿ ಉತ್ತರವ ನ್ನು ನೀಡಿದಂತಿದೆ. ನಿಜ ಕಾಂಗ್ರೆಸ್ಸಿಗರು ಮೋದಿ ಪ್ರತಿ ಮಾತಿಗೆ ಟಾಂಗ್ ಕೊಟ್ಟಂತೆ ಸರಣಿ ಟ್ವೀಟ್ ಗಳ ಮೂಲಕ ಟೀಕಾ ಪ್ರಹಾರವನ್ನೇ ನಡೆಸಿದ್ದಾರೆ. "ದೇಶದಲ್ಲಿ ಅತಿ ಹೆಚ್ಚು ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ಪ್ರಮುಖವಾದುದು....
State News:
Feb:27:ಆರೋಗ್ಯ ಸಚಿವ ಕೆ.ಸುಧಾಕರ್ ವಿರುದ್ಧ ಜೆಡಿಎಸ್ ಟ್ವೀಟ್ ಮೂಲಕ ಸಮರ ಸಾರಿದೆ. ದೊಡ್ಡಬಳ್ಳಾಪುರದಲ್ಲಿ ಆ್ಯಂಬುಲೆನ್ಸ್ ಸೇವೆ ಅಸ್ತವ್ಯಸ್ತವಾಗಿದ್ದು, ಆ್ಯಂಬುಲೆನ್ಸ್ ಸೇವೆ ಸರಿಯಾಗಿ ದೊರೆಯದೆ ಜನರು ಪರದಾಡುತ್ತಿದ್ದಾರೆ ಎಂದು ಜೆಡಿಎಸ್ ಆರೋಪ ಮಾಡಿ ಈ ಬಗ್ಗೆ ಸರಣಿ ಟ್ವೀಟ್ ಮಾಡಿ, ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಆರೋಗ್ಯ ಸಚಿವರನ್ನು ‘ಮೋಜುಗಾರ-ಸೊಗಸುಗಾರ’...
Techno News:
ಎಲ್ಲರಿಗೂ ಕಾರೊಂದು ಕೊಳ್ಳುವ ಕನಸ್ಸು ಕಾಡ್ತಾನೆ ಇರುತ್ತೆ. ಅಂತಹವರಿಗಾಗಿ ಅನೇಕ ಕಾರುಗಳು ತಮ್ಮ ಬಜೆಟ್ ನಲ್ಲೇ ದೊರೆಯುವಂತೆ ಸಿಗುವುದಂತೂ ಖಚಿತ. ಹೌದು ನಿಮಗಾಗಿ ಕೆಲವೊಂದು ಸೆಕೆಂಡ್ ಹ್ಯಾಂಡಲ್ ಕಾರುಗಳು ಕಡಿಮೆ ಬಜೆಟ್ ನಲ್ಲಿ ನಿಮಗೆ ದೊರೆಯಲಿವೆ ಅವುಗಳ ಪಟ್ಟಿ ಇಂತಿವೆ.
ಹುಂಡೈ ಗ್ರಾಂಡ್ ಐ10 ನಿಯೋಸ್:
ದೇಶದ ಸೆಕೆಂಡ್ ಹ್ಯಾಂಡ್ ಕಾರು ಮಾರುಕಟ್ಟೆಯಲ್ಲಿ ಹುಂಡೈ ಗ್ರಾಂಡ್...
Nationala News:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಂಘ ಪರಿವಾರ ನೇತೃತ್ವದ ಕೇಸರಿ ಪಡೆಗೆ ಕಟುವಾದ ಹೇಳಿಕೆ ನೀಡಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಕಣ್ಣಾರೆ ನೋಡುವಂತೆ ಯಾರನ್ನೂ ಒತ್ತಾಯಿಸಲ್ಲ, ಆರ್ ಎಸ್ ಎಸ್ ಕಚೇರಿಗೆ ಕಾಲಿಡುವುದಕ್ಕಿಂತಲೂ ಶಿರಚ್ಚೇದಕ್ಕೆ ಆದ್ಯತೆ ನೀಡುವುದಾಗಿ ರಾಹುಲ್ ಹೇಳಿರೋದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಪಂಜಾಬ್ ನ ಹೋಶಿಯಾರ್ಪುರ್ ನಲ್ಲಿ ಭಾರತ್ ಜೋಡೋ...
Uttara kannada News:
ಉತ್ತರಕನ್ನಡ , ಜನವರಿ 15 :ಕಾರವಾರದಲ್ಲಿ ವೈದ್ಯಕೀಯ ಕಾಲೇಜಿದೆ. ಕರಾವಳಿ ಘಟ್ಟದ ಮೇಲಿರುವ ತಾಲ್ಲೂಕುಗಳ ಜನರಿಗೆ ಅನುಕೂಲವಾಗುವಂತೆ ಕುಮಟಾ ಕ್ಷೇತ್ರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಅವಶ್ಯವಿರುವ ಅನುದಾನಕ್ಕೆ ಮಂಜೂರಾತಿಯನ್ನು ನೀಡಲಾಗುವುದು. ಈ ಯೋಜನೆಗೆ ಶೀಘ್ರ ಅಡಿಕಲ್ಲು ಕಾರ್ಯಕ್ರಮ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಶಿರಸಿಯ ತಾಲ್ಲೂಕಿನ...
Banglore News:
ಸೂರ್ಯ ರಶ್ಮಿಯು ನಂದಿಯ ಕೊಂಬುಗಳ ಮೂಲಕ ಹಾದು ಗರ್ಭಗುಡಿ ತಲುಪೋ ಆ ಸುಂದರ ಕ್ಷಣಕ್ಕೆ ಸಹಸ್ರಾರು ಸಂಖ್ಯೆಯ ಭಕ್ತರು ಸಾಕ್ಷಿಯಾಗುವುದು ಬೆಂಗಳೂರಿನ ಗವಿ ಗಂಗಾದರೇಶ್ವರ ದೇವಾಲಯದಲ್ಲಿ.ಮಕರ ಸಂಕ್ರಾಂತಿಯ ಪುಣ್ಯ ದಿನದಂದು ಸಂಜೆಯ ಸಮಯದಲ್ಲಿ ಈ ಭವ್ಯ ಸಂಗತಿ ನಡೆಯುತ್ತದೆ.ದಕ್ಣದಿಂದ ಉತ್ತರ ಫಥಕ್ಕೆ ಭಾಸ್ಕರನು ಪಥ ಸಂಚಲನ ಮಾಡುವಂತಹ ಸಮಯದಲ್ಲಿ ಈ ಸುಂದರ ದೃರ್ಶಯವು...
Banglore News:
ಬೆಂಗಳೂರು, ಜನವರಿ 11: ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಇಂದು ಜನವರಿ 11 ವಿಧಾನಸೌಧ ಪಶ್ಚಿಮದ್ವಾರದ ಬಳಿ ಮಾಜಿ ಪ್ರಧಾನಮಂತ್ರಿಗಳಾದ ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿಯವರ ಪುಣ್ಯ ತಿಥಿಯ ಅಂಗವಾಗಿ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
https://karnatakatv.net/rt-nagar-pepole-came-to-near-cm-house/
https://karnatakatv.net/tumkuru-farmers-vs-bjp/
https://karnatakatv.net/jameer-ahammad-siddaramaiha-talk/
Political
ಕಳೆದ ಮೂರು ತಿಂಗಳಿನಿಂದ ಭಾರತ ಜೋಡೋ ಯಾತ್ರೆಯ ಮೂಲಕ ಚುನಾವಣಾ ಪ್ರಚಾರ ಮಾಡುತ್ತಾ ದೇಶದ ತುಂಬಾ ಪಾದಯಾತ್ರೆ ಮಾಡುತ್ತಿರುವ ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜನ ಸಾಮಾನ್ಯರ ಜೊತೆಗೆ ಬೆರೆಯುವ ಮೂಲಕ ಐಷಾರಾಮಿ ಬದುಕನ್ನು ಬದಿಗಿಟ್ಟು ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಜೀವನ ನಡೆಸುತ್ತಿದ್ದಾರೆ .
ಹಳ್ಳಿಗಳ ಜನರ ಪ್ರಿತಿಯ ಮಾತಿನಿಂದ , ಗ್ರಾಮೀಣ ಪರಿಸರದಲ್ಲಿ...
Hubballi News:
ಹುಬ್ಬಳ್ಳಿ, ಜನವರಿ 10: ಹುಬ್ಬಳ್ಳಿ ಕ್ಯಾನ್ಸರ್ ಥೆರಪಿ ಮತ್ತು ಸಂಶೋಧನಾ ಸಂಸ್ಥೆಗೆ ಸಿ.ಎಸ್.ಆರ್ ಮೂಲಕ 5 ಕೋಟಿ ರೂ .ಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕರ್ನಾಟಕ ಕ್ಯಾನ್ಸರ್ ಥೆರಪಿ ಮತ್ತು ಸಂಶೋಧನಾ ಸಂಸ್ಥೆಯ ವತಿಯಿಂದ ನವನಗರದ ಆಸ್ಪತ್ರೆಯ ಆವರಣದಲ್ಲಿ ಆಯೋಜಿಸಿರುವ “ಪದ್ಮಶ್ರೀ ಡಾ. ಆರ್.ಬಿ. ಪಾಟೀಲ ಅವರ...
Manglore News:
ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್ ಕೊನೆಯುಸಿರೆಳೆದಿದ್ದಾರೆ. ಕೆಲವು ಸಮಯಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಜೂನ್ 30, 1936 ರಂದು ಕಾಸರಗೋಡಿನ ಚಂದ್ರಗಿರಿ ತೀರದಲ್ಲಿ ಹುಟ್ಟಿ ಬೆಳೆದ ಸಾರಾ ವಿವಾಹವಾದ ಬಳಿಕ ಮಂಗಳೂರಿನ ಹ್ಯಾಟ್ ಹಿಲ್ ಬಳಿ ವಾಸವಾಗಿದ್ದರು ಎನ್ನಲಾಗಿದೆ. ಸಾರಾ ಅಬೂಬಕ್ಕರ್ ಅವರ ಸಾಹಿತ್ಯ ಕೃಷಿಗೆ ಕರ್ನಾಟಕ...