ಕಸ್ತೂರಿ ರಂಗನ್ ವರದಿ ಜಾರಿಯ ಆತಂಕ ಮಲೆನಾಡಿನ ಜನರನ್ನು ಕಾಡುತ್ತಲೇ ಇದ್ದು, ಮುಖ್ಯಮಂತ್ರಿಯವರ ಭರವಸೆಯ ಹೊರತಾಗಿಯೂ ಆತಂಕ ಮಾತ್ರ ದೂರಾಗಿಲ್ಲ. ವರದಿಯನ್ನು ವಿರೋಧಿಸಿ ಹಾಗೂ ಸಾರ್ವಜನಿಕರ ಆಕ್ರೋಶದ ಹಿನ್ನೆಲೆಯಲ್ಲಿ ನಾಳೆ ಸೋಮವಾರದಂದು ಶೃಂಗೇರಿ ಸಂಪೂರ್ಣ ಬಂದ್ಗೆ ರೈತ ಮತ್ತು ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ...
ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಸಿಎಂ ಹುದ್ದೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಬೆಂಗಳೂರಿನಲ್ಲಿ ನಡೆದ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಅವರ ಕುರಿತಾದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ...