Friday, July 11, 2025

karnataka special news

ವಿಧಾನಮಂಡಲದ ಮಳೆಗಾಲದ 2ನೇ ದಿನದ ಅಧಿವೇಶನ

Banglore News: ವಿಧಾನಮಂಡಲದ ಮಳೆಗಾಲದ 2ನೇ ದಿನದ  ಅಧಿವೇಶನ ಆರಂಭವಾಗಿದೆ .ಮಳೆ ಸಮಸ್ಯೆಗಳ ನಡುವೆ ವಿಧಾನಮಂಡಲದ ಮಳೆಗಾಲದ 2ನೇ ದಿನದ  ಅಧಿವೇಶನ  ಆರಂಭವಾಗಿದೆ. 10 ದಿನ ನಡೆಯುವ ಅಧಿವೇಶನದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳು ಎಲ್ಲಾ ಸಿದ್ಧತೆ ನಡೆಸಿವೆ.2  ನೇ  ದಿನವಾದ ಇಂದು  ಮಳೆಯ  ಕುರಿತಾಗಿ ಚರ್ಚೆ ನಡೆಯುತ್ತಿದೆ. ಹಾನಿಗೊಳಗಾದ ಪ್ರದೇಶಗಳ  ಚರ್ಚೆ ಹಾಗೆಯೇ ಮಳೆ ಪರಿಹಾರಗಳ ಕುರಿತು...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img