Tuesday, June 2, 2026

karnataka special news

ವಿಧಾನಮಂಡಲದ ಮಳೆಗಾಲದ 2ನೇ ದಿನದ ಅಧಿವೇಶನ

Banglore News: ವಿಧಾನಮಂಡಲದ ಮಳೆಗಾಲದ 2ನೇ ದಿನದ  ಅಧಿವೇಶನ ಆರಂಭವಾಗಿದೆ .ಮಳೆ ಸಮಸ್ಯೆಗಳ ನಡುವೆ ವಿಧಾನಮಂಡಲದ ಮಳೆಗಾಲದ 2ನೇ ದಿನದ  ಅಧಿವೇಶನ  ಆರಂಭವಾಗಿದೆ. 10 ದಿನ ನಡೆಯುವ ಅಧಿವೇಶನದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳು ಎಲ್ಲಾ ಸಿದ್ಧತೆ ನಡೆಸಿವೆ.2  ನೇ  ದಿನವಾದ ಇಂದು  ಮಳೆಯ  ಕುರಿತಾಗಿ ಚರ್ಚೆ ನಡೆಯುತ್ತಿದೆ. ಹಾನಿಗೊಳಗಾದ ಪ್ರದೇಶಗಳ  ಚರ್ಚೆ ಹಾಗೆಯೇ ಮಳೆ ಪರಿಹಾರಗಳ ಕುರಿತು...
- Advertisement -spot_img

Latest News

Political News: ಸರ್ಕಾರದ ಲಾಭಕ್ಕಾಗಿ ರೈತರ ಜಮೀನು ಬಳಿಸಿದರೆ ಉಗ್ರ ಹೋರಾಟ ಖಚಿತ: ಯತ್ನಾಳ್

Political News: ರೈತರ ಜಮೀನಿನನ್ನು ನಾಶ ಮಾಡಿ, ರಾಜ್ಯ ಸರ್ಕಾರ ತಮ್ಮ ಯೋಜನೆ ಶುರು ಮಾಡಲು ನಿರ್ಧರಿಸಿದೆ ಎಂದು ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್...
- Advertisement -spot_img