Tuesday, March 17, 2026

karnataka special

ಕರ್ನಾಟಕದ ಸಂಸ್ಕೃತಿಯನ್ನು ನಿರ್ಲಕ್ಷಿಸಿತಾ ಸರಕಾರ..?

Political  News: ಸರಕಾರದ ಈ  ಒಂದು ನಿರ್ಧಾರ ಬಹಳಷ್ಟು ಟೀಕೆಗೆ ಗುರಿಯಾಗಿದೆ. ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸಂಸ್ಕೃತಿ, ಕಲೆ, ಬಿಂಬಿಸುವ ಸ್ತಬ್ಧ ಚಿತ್ರಗಳು ಪ್ರಮುಖ ಆರ‍್ಷಣೆಯಾಗಿದ್ದವು. ಈ ಬಾರಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದು ವಿವಾದಕ್ಕೆಡೆ ಮಾಡಿಕೊಟ್ಟಿದೆ ಎನ್ನಲಾಗಿದೆ. ಕರ್ನಾಟಕ ಎಂದಿನಂತೆ ಈ ಬಾರಿಯೂ ಸ್ತಬ್ಧಚಿತ್ರದಲ್ಲಿ ಉತ್ಕೃಷ್ಟ ಪ್ರದರ್ಶನನವನ್ನೇ ನೀಡಿದೆ. ಸಾಲುಮರದ ತಿಮ್ಮಕ್ಕ,...
- Advertisement -spot_img

Latest News

ಸಾವಿನ ದವಡೆಯಿಂದ 4 ಜನ ಕಾರ್ಮಿಕರನ್ನ ಪಾರು ಮಾಡಿದ ಖಾಕಿ

ಹುಬ್ಬಳ್ಳಿಯಲ್ಲಿ ಕೆಮಿಕಲ್ ರಿಯಾಕ್ಷನ್ ನಿಂದ ಉಸಿರುಗಟ್ಟಿ ಅಸ್ವಸ್ಥರಾಗಿದ್ದ ನಾಲ್ವರು ಕಾರ್ಮಿಕರ ಪ್ರಾಣವನ್ನು ಉಪನಗರ ಠಾಣೆಯ PSI ಚಂದ್ರಶೇಖರ ಅವರು ಸಮಯಪ್ರಜ್ಞೆ ಮೆರೆದು ರಕ್ಷಿಸಿದ್ದಾರೆ. ಗಸ್ತು ತಿರುಗುತ್ತಿದ್ದ...
- Advertisement -spot_img