Thursday, April 17, 2025

karnataka special

ಕರ್ನಾಟಕದ ಸಂಸ್ಕೃತಿಯನ್ನು ನಿರ್ಲಕ್ಷಿಸಿತಾ ಸರಕಾರ..?

Political  News: ಸರಕಾರದ ಈ  ಒಂದು ನಿರ್ಧಾರ ಬಹಳಷ್ಟು ಟೀಕೆಗೆ ಗುರಿಯಾಗಿದೆ. ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸಂಸ್ಕೃತಿ, ಕಲೆ, ಬಿಂಬಿಸುವ ಸ್ತಬ್ಧ ಚಿತ್ರಗಳು ಪ್ರಮುಖ ಆರ‍್ಷಣೆಯಾಗಿದ್ದವು. ಈ ಬಾರಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದು ವಿವಾದಕ್ಕೆಡೆ ಮಾಡಿಕೊಟ್ಟಿದೆ ಎನ್ನಲಾಗಿದೆ. ಕರ್ನಾಟಕ ಎಂದಿನಂತೆ ಈ ಬಾರಿಯೂ ಸ್ತಬ್ಧಚಿತ್ರದಲ್ಲಿ ಉತ್ಕೃಷ್ಟ ಪ್ರದರ್ಶನನವನ್ನೇ ನೀಡಿದೆ. ಸಾಲುಮರದ ತಿಮ್ಮಕ್ಕ,...
- Advertisement -spot_img

Latest News

International News: ಸೇರಿಗೆ ಸವ್ವಾಸೇರು : ಟ್ರಂಪ್‌ ಕಂಗಾಲು ಮಾಡಿದ ಡ್ರ್ಯಾಗನ್‌ ರಾಷ್ಟ್ರ

International News: ಜಾಗತಿಕ ಮಟ್ಟದಲ್ಲಿ ಅಮೆರಿಕ ಹಾಗೂ ಚೀನಾ ನಡುವೆ ಸುಂಕ ಸಮರ ನಡೆಯುತ್ತಿರುವಾಗಲೇ ತಮ್ಮ ಮೇಲೆ ಪ್ರತೀಕಾರದ ತೆರಿಗೆ ಹೇರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌...
- Advertisement -spot_img