Sunday, September 6, 2026

karnataka special

ಕರ್ನಾಟಕದ ಸಂಸ್ಕೃತಿಯನ್ನು ನಿರ್ಲಕ್ಷಿಸಿತಾ ಸರಕಾರ..?

Political  News: ಸರಕಾರದ ಈ  ಒಂದು ನಿರ್ಧಾರ ಬಹಳಷ್ಟು ಟೀಕೆಗೆ ಗುರಿಯಾಗಿದೆ. ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸಂಸ್ಕೃತಿ, ಕಲೆ, ಬಿಂಬಿಸುವ ಸ್ತಬ್ಧ ಚಿತ್ರಗಳು ಪ್ರಮುಖ ಆರ‍್ಷಣೆಯಾಗಿದ್ದವು. ಈ ಬಾರಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದು ವಿವಾದಕ್ಕೆಡೆ ಮಾಡಿಕೊಟ್ಟಿದೆ ಎನ್ನಲಾಗಿದೆ. ಕರ್ನಾಟಕ ಎಂದಿನಂತೆ ಈ ಬಾರಿಯೂ ಸ್ತಬ್ಧಚಿತ್ರದಲ್ಲಿ ಉತ್ಕೃಷ್ಟ ಪ್ರದರ್ಶನನವನ್ನೇ ನೀಡಿದೆ. ಸಾಲುಮರದ ತಿಮ್ಮಕ್ಕ,...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img