Tuesday, September 16, 2025

Karnataka ST Reservation

SC ಒಳಮೀಸಲಾತಿ ಬೆನ್ನಲ್ಲೇ – ಕುರುಬರಿಗೆ ST ಮೀಸಲಾತಿ!? ಸಿಎಂ ಹೊಸ ತಂತ್ರ!

ರಾಜ್ಯದಲ್ಲಿ ಮೀಸಲಾತಿ ರಾಜಕಾರಣ ಮತ್ತೊಂದು ತಿರುವು ಪಡೆಯುತ್ತಿದೆ. ಇತ್ತೀಚೆಗೆ SC ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಉಂಟಾದ ವಿವಾದಗಳು ತಣ್ಣಗಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಮುದಾಯವಾದ 'ಕುರುಬ ಸಮುದಾಯ'ವನ್ನು ಪರಿಶಿಷ್ಟ ಪಂಗಡ (ಎಸ್‌.ಟಿ) ಪಟ್ಟಿಗೆ ಸೇರ್ಪಡಿಸುವ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಈಗಾಗಲೇ ಪರಿಶಿಷ್ಟ ಜಾತಿಯ ಮೀಸಲಾತಿ ಪರಿಷ್ಕರಣೆಯನ್ನು ಮಾಡಿ ಮುಗಿಸಿದೆ. ಪರಿಶಿಷ್ಟ ಜಾತಿಯ ಎಲ್ಲ 101...
- Advertisement -spot_img

Latest News

Dharwad News: ಆ್ಯಂಬುಲೆನ್ಸ್‌ಗೆ ದಾರಿ ಮಾಡಿ ಕೊಟ್ಟ ಸಿಎಂ ಸಿದ್ದರಾಮಯ್ಯ

Dharwad News: ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ ಕೃಷಿ ಸಮ್ಮೇಳನ ನಡೆಯುತ್ತಿದ್ದು, ಕಾಾರ್ಯಕ್ರಮಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಬಂದು ಉದ್ಘಾಟಿಸಿ, ಹಿಂದಿರುಗುತ್ತಿದ್ದರು. ಸಿಎಂ ಹೋಗುವಾಗ, ಎಲ್ಲ ವಾಹನಗಳು ದಾರಿ...
- Advertisement -spot_img