Tuesday, October 14, 2025

Karnataka State Government

ರಾಜ್ಯಕ್ಕೆ ಮೋದಿ ಸರ್ಕಾರದಿಂದ ₹3,705 ಕೋಟಿ ತೆರಿಗೆ ಬಿಡುಗಡೆ

ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹೆಚ್ಚುವರಿ 1 ಲಕ್ಷ, 01 ಸಾವಿರದ 603 ಕೋಟಿ ರೂಪಾಯಿ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಕರ್ನಾಟಕಕ್ಕೆ ₹3,705 ಕೋಟಿಯನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯಗಳ ಅಭಿವೃದ್ಧಿ ವೆಚ್ಚಗಳಿಗೆ ಹಣಕಾಸು ಒದಗಿಸುವುದು, ಬಂಡವಾಳ ವೆಚ್ಚವನ್ನು ವೇಗಗೊಳಿಸುವುದು ಮತ್ತು ಮುಂಬರುವ ಹಬ್ಬಗಳ ಋತುವಿನ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು...

ಪಂಚ ಗ್ಯಾರಂಟಿಗಳಂತೆ ಯುಕೆಪಿ ಯೋಜನೆ ಜಾರಿ! HK ಪಾಟೀಲ

ಉತ್ತರ ಕರ್ನಾಟಕದ ಬಹುದೊಡ್ಡ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಈ ಯೋಜನೆಯಡಿ ರೈತರಿಗೆ ಮೂರು ವರ್ಷಗಳ ಅವಧಿಯಲ್ಲಿ ಪರಿಹಾರ ಒದಗಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ ಘೋಷಿಸಿದ್ದಾರೆ. ಬೀಳಗಿಯ ತುಂಗಳ ಗ್ರಾಮದ ವೆಂಕಟೇಶ್ವರ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಾಟೀಲರು ವಿವರಿಸಿದ...

ಮನೆಮಾಲೀಕರು-ಬಾಡಿಗೆದಾರರಿಗೆ ಸರ್ಕಾರದಿಂದ ಬಿಗ್‌ಶಾಕ್ !

ಕರ್ನಾಟಕ ಸರ್ಕಾರವು ಕಳೆದ ಒಂದು ವರ್ಷದ ಅವಧಿಯಲ್ಲಿ ಆಸ್ತಿ ತೆರಿಗೆ ಹಾಗೂ ಮನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹಲವಾರು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಈಗಾಗಲೇ ಇ–ಖಾತಾ, ಬಿ–ಖಾತಾ ತಿದ್ದುಪಡಿ ಹಾಗೂ ಎ–ಖಾತಾ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದ್ದು, ಇದೀಗ ಮನೆ ಮಾಲೀಕರು ಮತ್ತು ಬಾಡಿಗೆದಾರರಿಗೆ ಹೊಸ ಶಾಕ್ ನೀಡಲು ಮುಂದಾಗಿದೆ. ರಾಜ್ಯದ ಬೆಂಗಳೂರು–ಮೈಸೂರು, ಹುಬ್ಬಳ್ಳಿ–ಧಾರವಾಡ, ಬೆಳಗಾವಿ...

ಸುಪ್ರೀಂಕೋರ್ಟ್‌ ಕಟಕಟೆಗೆ ಬಾನು ಮುಷ್ತಾಕ್ ವಿರೋಧಿ ಹೋರಾಟ

ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಕೆಲವೇ ದಿನಗಳು ಮಾತ್ರ ಬಾಕಿ ಇದೆ. ದಿನಗಣನೆ ಇರುವಂತೆ, ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ. ಆದರೆ, ಉದ್ಘಾಟಕರಾಗಿ ಆಯ್ಕೆಯಾಗಿರುವ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಕುರಿತು ವಿವಾದ ಮುಂದುವರಿದಿದೆ. ಈ ಹಿಂದೆ ಹೈಕೋರ್ಟ್‌ನಲ್ಲಿ ಈ ವಿಚಾರದ ಮೇಲೆ ಸಲ್ಲಿಸಲಾದ ಅರ್ಜಿಗಳನ್ನು ವಜಾಗೊಳಿಸಿ, ಸರ್ಕಾರದ ನಿರ್ಧಾರದಲ್ಲಿ ಯಾವುದೇ...

ಸರ್ಕಾರಿ ಉದ್ಯೋಗಕ್ಕಿದ್ದ ವಯೋಮಿತಿ ಏರಿಕೆಗೆ ಅಸ್ತು!

ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ಕೊಟ್ಟಿದೆ. ತಡೆಹಿಡಿಯಲಾಗಿದ್ದ ನೇಮಕಾತಿ ಪ್ರಕ್ರಿಯೆಗಳನ್ನು ಮರುಪ್ರಾರಂಭಿಸಲು ತೀರ್ಮಾನಿಸಿದ್ದು, ಜೊತೆಗೆ ನೇರ ನೇಮಕಾತಿಗಳ ಗರಿಷ್ಠ ವಯೋಮಿತಿಯನ್ನು, ಒಂದು ಬಾರಿಗೆ ಮಾತ್ರ, 2 ವರ್ಷಗಳಷ್ಟು ಸಡಿಲಿಸುವ ಆದೇಶ ಹೊರಡಿಸಲಾಗಿದೆ. ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‌ ದಾಸ್‌ ಅವರ ನಿಯೋಗದ ಶಿಫಾರಸುಗಳನ್ನು ಅನುಸರಿಸಿ , ಪರಿಶಿಷ್ಟ ಜಾತಿಗಳ ಮೀಸಲಾತಿ ಪರಿಷ್ಕರಣೆ ಹಿನ್ನೆಲೆಯಲ್ಲಿ,...

ದುಡ್ಡು ಕೇಳಿದ್ರೆ ಜೈಲು ಫಿಕ್ಸ್ ವೈದ್ಯರ ಮೇಲೆ ಕಠಿಣ ಕ್ರಮ….

ಅಪಘಾತದಲ್ಲಿ ಗಾಯಗೊಂಡವರ ಚಿಕಿತ್ಸೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ದೊಡ್ಡ ನಿರ್ಧಾರ ಹೊರಡಿಸಿದೆ. ಈಗ ಯಾರಿಗಾದರೂ ರಸ್ತೆ ಅಪಘಾತವಾಗಲಿ, ಕೈಕಾಲು ಮುರಿದು ತೀವ್ರ ಗಾಯಗಳಾಗಲಿ, ಅವರನ್ನು ಆಸ್ಪತ್ರೆಗೆ ಕರೆದೊಯ್ದಾಗ, ವೈದ್ಯರು ಅಥವಾ ಆಸ್ಪತ್ರೆ ಮೊದಲು ಹಣ ಕಟ್ಟಬೇಕು ಎಂದು ಒತ್ತಾಯ ಮಾಡಿದರೆ ನೇರವಾಗಿ ಜೈಲು ಶಿಕ್ಷೆ ವಿಧಿಸಲಾಗುವುದು. ಈ ಕುರಿತು ರಾಜ್ಯ ಸರ್ಕಾರ ಶುಕ್ರವಾರ ಅಧಿಕೃತವಾಗಿ...

ಡಿಕೆಶಿ ಫುಲ್ ಜಾಲಿ ರೈಡ್‌! : ಇದು ಯಾರ ಬೈಕ್‌? DK ಬೈಕ್ ಸೀಕ್ರೆಟ್‌

ಬಹಳ ದಿನಗಳಿಂದ ಬೆಂಗಳೂರಿಗರು ಕಾದು ಕುಳಿತಿದ್ದ ಹೆಬ್ಬಾಳ ಮೇಲ್ಸೇತುವೆಗೆ ಇವತ್ತು ಗ್ರೀನ್‌ ಸಿಗ್ನಲ್ ಸಿಕ್ಕಿದೆ. ಹೆಬ್ಬಾಳ ಜಂಕ್ಷನ್‌ನಲ್ಲಿ ಕೆ.ಆರ್‌.ಪುರಂ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಸಂಚರಿಸಲು ನಿರ್ಮಿಸಿರುವ ಈ ಸೇತುವೆಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಉದ್ಘಾಟನೆ ಮಾಡಿದರು. ವಿಶೇಷವಾಗಿ ಡಿಕೆ ಶಿವಕುಮಾರ್‌ ಅವರು ತಮ್ಮ ಕಾಲೇಜಿನ ರೋಡ್ ಕಿಂಗ್‌ ಯೆಜ್ಡಿ ಬೈಕಿನಲ್ಲಿ ಹೆಬ್ಬಾಳ...

ಗೃಹಲಕ್ಷ್ಮಿ ಹಣ ಬಿಡುಗಡೆಗೆ ಡೇಟ್ ಫಿಕ್ಸ್!

ರಾಜ್ಯದಲ್ಲಿ ಸಾಕಷ್ಟು ಮಹಿಳೆಯರು ಗೃಹಲಕ್ಷ್ಮಿ ಹಣಕ್ಕಾಗಿ ಕಾದು ಕುಳಿತಿದ್ದಾರೆ. ನಾಳೆ ಆಗುತ್ತೆ ನಾಡಿದ್ದು ಆಗುತ್ತೆ ಅನ್ನೋ ಕಾತುರದಲ್ಲೇ ಇದ್ದಾರೆ. ಈ ನಡುವೆ ಈ ಬಗ್ಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಕೆಲವೇ ದಿನಗಳಲ್ಲಿ ಗೃಹಲಕ್ಷ್ಮಿ ಹಣ ಮಹಿಳೆಯರ ಖಾತೆಗೆ ಜಮಾ ಆಗಲಿದೆ. ಹೌದು, ಗಣೇಶ ಚತುರ್ಥಿಗೆ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಬಿಡುಗಡೆ ಮಾಡಲಾಗುತ್ತದೆ...

ಮೈಸೂರು ವಿವಿಯಲ್ಲಿ ಪಿಂಚಣಿ ಇಲ್ಲದೆ ನಿವೃತ್ತರು ಸಂಕಷ್ಟದಲ್ಲಿ!

ಶತಮಾನಗಳಷ್ಟು ಹಳೆಯ ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಬೋಧಕ ಮತ್ತು ಬೋಧಕೇತ್ತರ ಸಿಬ್ಬಂದಿ ತಮ್ಮ ಪಿಂಚಣಿ ಪಡೆಯಲು ಹೆಣಗಾಡುತ್ತಿದ್ದಾರೆ. ಈ 1,900 ಪಿಂಚಣಿದಾರರು, ವಿಶ್ವವಿದ್ಯಾಲಯ ಸಂಪರ್ಕಿಸುವುದರ ಜೊತೆಗೆ, ಸರ್ಕಾರಕ್ಕರ ಮಧ್ಯಪ್ರವೇಶಿಸುವಂತೆ ಪತ್ರ ಬರೆದಿದ್ದಾರೆ. ಇದುವರೆಗೂ ಪಿಂಚಣಿಗಳನ್ನು ನಿಯಮಿತವಾಗಿ ಪಾವತಿಸಲಾಗಿತ್ತು. ಏಪ್ರಿಲ್‌ನಲ್ಲಿ ಒಂದು ವಾರ ವಿಳಂಬವಾಗಿತ್ತು. ಆದರೆ ಆಗಸ್ಟ್‌ 15ರವರೆಗೆ ಹಣ ಪಾವತಿಸಿಲ್ಲ. ರಾಜ್ಯಾದ್ಯಂತದ ವಿಶ್ವವಿದ್ಯಾಲಯಗಳು ಪಿಂಚಣಿ ಪಾವತಿಸಲು...

SITಗೆ ಸ್ಪೆಷಲ್ ಪವರ್ : ಧರ್ಮಸ್ಥಳ ತನಿಖೆಗೆ ಬಿಗ್ ಟ್ವಿಸ್ಟ್!

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಿಕ ವ್ಯಕ್ತಿ ಹೇಳಿಕೆ ಕೊಟ್ಟ ಮೇಲೆ SIT ತನಿಖೆ ಚುರುಕಾಗಿದೆ. ಈಗಾಗಲೇ ಹತ್ತಾರು ಪಾಯಿಂಟ್‌ಗಳಲ್ಲಿ ಶೋಧ ಕಾರ್ಯಾಚರಣೆ ನಡೆದಿದೆ. ಇದೀಗ ರಾಜ್ಯ ಸರ್ಕಾರ BNSS – ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಅಡಿಯಲ್ಲಿ ನೀಡಿರುವ ಅಧಿಕಾರದಡಿಯಲ್ಲಿ ಈ ಎಸ್‌ಐಟಿಗೆ ಪೊಲೀಸ್ ಠಾಣೆ ಸ್ಥಾನಮಾನ ನೀಡಿದೆ. ಅಂದರೆ,...
- Advertisement -spot_img

Latest News

ಧಾರವಾಡ ಕೃಷಿವಿಜ್ಞಾನ ವಿವಿಗೆ ಹೈಕೋರ್ಟ್ ಖಡಕ್‌ ಸೂಚನೆ!

ಕರ್ನಾಟಕ ಹೈಕೋರ್ಟ್ ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ 2018 ರಿಂದ 2025ರ ತನಕದ ಹಣಕಾಸು ಲೆಕ್ಕಪರಿಶೋಧನೆ ನಡೆಸುವಂತೆ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (CAG) ಅವರಿಗೆ...
- Advertisement -spot_img